July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಸತ್ಯದೇವತಾ ದೈವಸ್ಥಾನದಲ್ಲಿ ಹನುಮೋತ್ಸವ ತಯಾರಿಯ ಪೂರ್ವಭಾವಿ ಸಭೆ

ಅಳದಂಗಡಿ : ಇಲ್ಲಿನ ಸತ್ಯದೇವತಾ ದೈವಸ್ಥಾನದಲ್ಲಿ ಹನುಮೋತ್ಸವ ತಯಾರಿ ಬಗ್ಗೆ ಸಭೆ ಯಶಸ್ವಿಯಾಗಿ ನಡೆಯಿತು.

ಸಭೆಯಲ್ಲಿ ಅಳದಂಗಡಿ ಅರಮನೆಯ ಶಿವಪ್ರಸಾದ್ ಅಜಿಲರು ಭಾಗವಹಿಸಿ ಕೆಲವು ಸಲಹೆಗಳನ್ನು ನೀಡಿದರು.

ಸಭೆಯ ಅಧ್ಯಕ್ಷತೆಯನ್ನು ಸಂಸ್ಕಾರ ಭಾರತೀ ಅಧ್ಯಕ್ಷ ಸಂಪತ್ ಬಿ.ಸುವರ್ಣ ವಹಿಸಿದ್ದರು. ಸಭೆಯಲ್ಲಿ ಶಶಿಧರ ಶೆಟ್ಟಿ ಅಳದಂಗಡಿ, ವಿಜಯ ಗೌಡ ವೇಣೂರು, ನಿತ್ಯಾನಂದ ನಾವರ, ಎಂ.ಪಿ.ಶೇಖರ್ ಶಿರ್ಲಾಲು, ಭಾಸ್ಕರ ಸಾಲ್ಯಾನ್ ಶಿರ್ಲಾಲು, ಯೋಜನೆಯ ಮೆಲ್ವಿಚಾರಕಿ ಸುಮಂಗಲ, ಹರೀಶ್ ಕಲ್ಲಾಜೆ, ವಿಶ್ವನಾಥ ಬಂಗೇರ, ರವಿ ಪೂಜಾರಿ, ಹರೀಶ್ ಆಚಾರ್ಯ, ಸೇವಾಪ್ರತಿನಿಧಿಗಳು, ಪ್ರಧಾನ ಸಂಚಾಲಕರು, ಸಂಚಾಲಕರು, ವಿವಿಧ ಸಮಿತಿಗಳ ಪ್ರಮುಖರು, ಸ್ವಯಂ ಸೇವಕರು ಭಾಗವಹಿಸಿದ್ದರು.

ವಿಜಯ ಕುಮಾರ್ ಜೈನ್ ಸ್ವಾಗತಿಸಿ, ಪ್ರಭಾಕರ ಶೆಟ್ಟಿ ಉಪ್ಪಡ್ಕ ಧನ್ಯವಾದ ಸಲ್ಲಿಸಿದರು.

Related posts

ಅರಸಿನಮಕ್ಕಿ: ಕೋಡಿಯಡ್ಕ ನಿವಾಸಿ ಲಕ್ಷ್ಮಿ ಅಮ್ಮ ನಿಧನ

Suddi Udaya

ಅನಾರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮ

Suddi Udaya

ವೇಣೂರು: ಹಂದೇವ್ ನಲ್ಲಿ ಸಂಜೀವ ದೇವಾಡಿಗರವರಿಗೆ ನಿರ್ಮಿಸಿ ಕೊಡಲಾದ ವಾತ್ಸಲ್ಯ ಮನೆಯನ್ನು ಎಸ್ ಡಿ‌ ಎಮ್ ಕ್ಷೇಮವನ ಬೆಂಗಳೂರು ಇದರ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಶ್ರದ್ಧಾ ಅಮಿತ್ ರವರಿಂದ ಹಸ್ತಾಂತರ

Suddi Udaya

ಧ್ವನಿ ನ್ಯೂಸ್ ಚಾನೆಲ್ ನ ವಿಸ್ತೃತ ಭಾಗ ಧ್ವನಿ ನ್ಯೂಸ್ ವೆಬ್ ಸೈಟ್ ಲೋಕಾರ್ಪಣೆ

Suddi Udaya

ಸುಲ್ಕೇರಿ: ಜಂತಿಗೊಳಿಯಲ್ಲಿ ಏಕದಂತ ಬ್ಯಾಟರಿ ಮತ್ತು ಸರ್ವಿಸ್ ಶುಭಾರಂಭ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ಪ್ರೇರಣಾ ತರಗತಿ

Suddi Udaya
error: Content is protected !!