July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಸತ್ಯದೇವತಾ ದೈವಸ್ಥಾನದಲ್ಲಿ ಹನುಮೋತ್ಸವ ತಯಾರಿಯ ಪೂರ್ವಭಾವಿ ಸಭೆ

ಅಳದಂಗಡಿ : ಇಲ್ಲಿನ ಸತ್ಯದೇವತಾ ದೈವಸ್ಥಾನದಲ್ಲಿ ಹನುಮೋತ್ಸವ ತಯಾರಿ ಬಗ್ಗೆ ಸಭೆ ಯಶಸ್ವಿಯಾಗಿ ನಡೆಯಿತು.

ಸಭೆಯಲ್ಲಿ ಅಳದಂಗಡಿ ಅರಮನೆಯ ಶಿವಪ್ರಸಾದ್ ಅಜಿಲರು ಭಾಗವಹಿಸಿ ಕೆಲವು ಸಲಹೆಗಳನ್ನು ನೀಡಿದರು.

ಸಭೆಯ ಅಧ್ಯಕ್ಷತೆಯನ್ನು ಸಂಸ್ಕಾರ ಭಾರತೀ ಅಧ್ಯಕ್ಷ ಸಂಪತ್ ಬಿ.ಸುವರ್ಣ ವಹಿಸಿದ್ದರು. ಸಭೆಯಲ್ಲಿ ಶಶಿಧರ ಶೆಟ್ಟಿ ಅಳದಂಗಡಿ, ವಿಜಯ ಗೌಡ ವೇಣೂರು, ನಿತ್ಯಾನಂದ ನಾವರ, ಎಂ.ಪಿ.ಶೇಖರ್ ಶಿರ್ಲಾಲು, ಭಾಸ್ಕರ ಸಾಲ್ಯಾನ್ ಶಿರ್ಲಾಲು, ಯೋಜನೆಯ ಮೆಲ್ವಿಚಾರಕಿ ಸುಮಂಗಲ, ಹರೀಶ್ ಕಲ್ಲಾಜೆ, ವಿಶ್ವನಾಥ ಬಂಗೇರ, ರವಿ ಪೂಜಾರಿ, ಹರೀಶ್ ಆಚಾರ್ಯ, ಸೇವಾಪ್ರತಿನಿಧಿಗಳು, ಪ್ರಧಾನ ಸಂಚಾಲಕರು, ಸಂಚಾಲಕರು, ವಿವಿಧ ಸಮಿತಿಗಳ ಪ್ರಮುಖರು, ಸ್ವಯಂ ಸೇವಕರು ಭಾಗವಹಿಸಿದ್ದರು.

ವಿಜಯ ಕುಮಾರ್ ಜೈನ್ ಸ್ವಾಗತಿಸಿ, ಪ್ರಭಾಕರ ಶೆಟ್ಟಿ ಉಪ್ಪಡ್ಕ ಧನ್ಯವಾದ ಸಲ್ಲಿಸಿದರು.

Related posts

ಉತ್ತಮ ಶಾಸಕ ಪ್ರಶಸ್ತಿ ಪಡೆದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರಿಗೆ ಇಂದಬೆಟ್ಟು ಕಾರ್ಯಕರ್ತರಿಂದ ಗೌರವಾರ್ಪಣೆ

Suddi Udaya

ಆಗಸ್ಟ್ 18: ಹೊಕ್ಕಾಡಿಗೋಳಿ ಫ್ರೆಂಡ್ಸ್ ಆಶ್ರಯದಲ್ಲಿ “ಕೆಸರ್ದ ಕಂಡೊಡು ಗೊಬ್ಬುದ ಗಮ್ಮತ್”

Suddi Udaya

ನಾರಾವಿ: ಸಂತ ಅಂತೋನಿ ಕಾಲೇಜಿನಲ್ಲಿ ‘ಫೋಕ್ಸೋ ಕಾಯ್ದೆ ಮತ್ತು ವ್ಯಸನಮುಕ್ತ ಕಾಲೇಜು’ ವಿಷಯದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಎಸ್‌ಡಿಎಂ ಕಾಲೇಜಿನ ಕಲಾಕೇಂದ್ರದ ವಿದ್ಯಾರ್ಥಿ ತಂಡದ ಭೀಷ್ಮಾಸ್ತಮಾನ ನಾಟಕಕ್ಕೆ ರಾಷ್ಟ್ರ ಪ್ರಶಸ್ತಿ

Suddi Udaya

ಕುವೆಟ್ಟು: ಚಲಿಸುತ್ತಿದ್ದ ಲಾರಿ ಮೇಲೆ ಬಿದ್ದ ವಿದ್ಯುತ್ ಕಂಬ: ಲಾರಿ ಚಾಲಕ ಹಾಗೂ ಎರಡು ಬೈಕ್ ಸವಾರರು ಪ್ರಾಣಾಪಾಯದಿಂದ ಪಾರು

Suddi Udaya

ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಜಲ ದಿನಾಚರಣೆ ಕಾನೂನು ಅರಿವು ಕಾರ್ಯಕ್ರಮ

Suddi Udaya
error: Content is protected !!