23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರ್ನಾಟಕ ದಲಿತ ಚಳುವಳಿ 50ರ ಸಂಭ್ರಮ ಸಮಾವೇಶ’ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಏಪ್ರಿಲ್ 28ರಂದು ಬೆಳ್ತಂಗಡಿಯಲ್ಲಿ ಜರಗಲಿರುವ ಕರ್ನಾಟಕ ದಲಿತ ಚಳುವಳಿ 50ರ ಸಂಭ್ರಮ ಸಮಾವೇಶ-2025
ದಲಿತ ಸಾಂಸ್ಕ್ರತಿಕ ವೈವಿಧ್ಯ ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಮತ್ತು ವಿತರಣೆ ಕಾರ್ಯಕ್ರಮವು ಸಮಿತಿ ಗೌರವಾಧ್ಯಕ್ಷ ಚೆನ್ನಕೇಶವರವರ ಅಧ್ಯಕ್ಷತೆಯಲ್ಲಿ ನೆರವೇರಿತು.

ಈ ಸಂದರ್ಭ ಉಪಾಧ್ಯಕ್ಷರಾದ ಪಿ.ಕೆ. ರಾಜು ಪಡಂಗಡಿ, ವೆಂಕಣ್ಣ ಕೊಯ್ಯೂರು ,ಸತೀಶ್ ಸುಲ್ಕೇರಿಮೊಗ್ರು , ಪ್ರಧಾನ ಕಾರ್ಯದರ್ಶಿ ಅಚುಶ್ರೀ ಬಾಂಗೇರು, ಗೌರವ ಸಲಹೆಗಾರರಾದ ಪಿ.ಕೆ.ಚೀಂಕ್ರ, ಪುಟ್ಟಣ್ಣ ಪಟ್ರಮೆ, ಸುಂದರ ನಾಲ್ಕೂರು,
ಕೂಸ ಅಳದಂಗಡಿ, ರಾಜೇಶ್ ಬಿ ಕೊಕ್ಕಡ ಮುಂತಾದವರು ಉಪಸ್ಥಿತರಿದ್ದರು.

Related posts

ಕಾಶಿಪಟ್ಣ ಗ್ರಾ.ಪಂ. ಅಧ್ಯಕ್ಷರಾಗಿ ಸತೀಶ್ ಕಾಶಿಪಟ್ಣಅವಿರೋಧ ಆಯ್ಕೆ

Suddi Udaya

ಶ್ರೀ ಧ. ಮಂ. ಪ ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಸಂಸದೀಯ ಪಟು ಪ್ರಶಸ್ತಿ

Suddi Udaya

ಕೊಯ್ಯೂರು ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಭಜನೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಸೈಂಟ್ ಫ್ರಾನ್ಸಿಸ್ ಆಂ.ಮಾ. ಶಾಲೆಗೆ ಶೇ.100 ಫಲಿತಾಂಶ

Suddi Udaya

ವಾಣಿ ಕಾಲೇಜಿನಲ್ಲಿ ಪೋಷಕರ ಸಭೆ

Suddi Udaya

ಕೊಯ್ಯೂರು ಪಂಚದುರ್ಗ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya
error: Content is protected !!