September 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಸೇವಾದಳದ ಕಾರ್ಯದರ್ಶಿಯಾಗಿ ಎಂ.ಕೆ. ಅಬ್ದುಲ್ ಸಮದ್ ಕುಂಡಡ್ಕ ನೇಮಕ

ಮಂಗಳೂರು: ಭಾರತ ರಾಷ್ಟ್ರೀಯ ಕಾಂಗ್ರೆಸ್ ಸೇವಾದಳ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸೇವಾದಳ ಸಮಿತಿಯ ಅಧ್ಯಕ್ಷರ ಅನುಮೋದನೆ ಮೇರೆಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸೇವಾದಳ ಸಮಿತಿಯ ಕಾರ್ಯದರ್ಶಿಯಾಗಿ ಜನಸೇವಕ, ಕಾಂಗ್ರೆಸ್ ಪಕ್ಷದ ಪರವಾಗಿ ಎಲ್ಲಾ ಕಾರ್ಯಕ್ರಮದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಸಕ್ರೀಯವಾಗಿರುವ ಎಂ.ಕೆ ಅಬ್ದುಲ್ ಸಮದ್ ಕುಂಡಡ್ಕ ಇವರನ್ನು

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಹಾಗೂ ದ ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್ ಶಿಫಾರಸ್ಸಿನಂತೆ ನೇಮಕ ಮಾಡಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಸೇವಾದಳದ ಜಿಲ್ಲಾಧ್ಯಕ್ಷ ಜೋಕಿಂ ಡಿಸೋಜಾ ಇವರು ನೇಮಕಾತಿ ಆದೇಶ ಪತ್ರವನ್ನು ನೀಡಿದರು.

Related posts

ಬೇಸಿಗೆ ರಜೆ ಮುಗಿಸಿ ವಿದ್ಯಾಕೇಂದ್ರಕ್ಕೆ ಹೆಜ್ಜೆ ಹಾಕಿದ ವಿದ್ಯಾರ್ಥಿಗಳು: ಬಜಿರೆ ಪಿ.ಎಂ.ಶ್ರೀ ಶಾಲಾ ಪ್ರಾರಂಭೋತ್ಸವ: ಶಾಲೆಯಲ್ಲಿ ಮಕ್ಕಳ ಕಲರವ-ಪಾಲಕರ ಸಂಭ್ರಮ

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಚುನಾವಣೆ, ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರಿಂದ ಮತದಾನ

Suddi Udaya

ಉಜಿರೆ: ರತ್ನಮಾನಸ ಜೀವನ ಶಿಕ್ಷಣ ವಸತಿ ನಿಲಯದಲ್ಲಿ ಭೂಮಿ ಹುಣ್ಣಿಮೆ ಆಚರಣೆ

Suddi Udaya

ಕಳೆದುಕೊಂಡಿದ್ದ ಚಿನ್ನವನ್ನು ಮರಳಿ ದಂಪತಿಗಳಿಗೆ ಹಸ್ತಾಂತರಿಸಿದ ಲಾಡ್ಜ್ ಮಾಲೀಕ

Suddi Udaya

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ದೇಹ ಮತ್ತು ಮನಸ್ಸಿನ ಹೊಂದಾಣಿಕೆ” ಕಾರ್ಯಾಗಾರ

Suddi Udaya

ಕಕ್ಕಿಂಜೆ: ಮುಹ್ಯುದ್ದೀನ್ ಜುಮಾ ಮಸ್ಜಿದ್ ನಲ್ಲಿ ಬಕ್ರೀದ್ ಆಚರಣೆ

Suddi Udaya
error: Content is protected !!