April 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜು

ನಾವೂರು: ನಮ್ಮ ನಡಿಗೆ ತ್ಯಾಜ್ಯ ಮುಕ್ತ ಕಡೆಗೆ ಸ್ವಚ್ಚತಾ ಆಂದೋಲನ

ನಾವೂರು: ನಾವೂರು ಗ್ರಾಮ ಪಂಚಾಯತ್ ವ್ಯಾಪ್ಯಿಯಲ್ಲಿ ಸ್ವಚ್ಚತೆ ಕಾಪಾಡುವ ನಿಟ್ಟಿನಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಮ್ಮ ನಡಿಗೆ ತ್ಯಾಜ್ಯ ಮುಕ್ತ ಕಡೆಗೆ ಸ್ವಚ್ಚತಾ ಆಂದೋಲನ ಕಾರ್ಯಕ್ರಮ ಏ.7ರಂದು ನಡೆಸಲಾಯಿತು.

ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು, ಪಂಚಾಯತ್ ಅಭಿವೃದ್ದಿ ಅಧಿಕಾರಿ, ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕರು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತ್ತು ಪ್ರೌಢ ಶಾಲೆಯ ಮಕ್ಕಳು, ವಿವಿಧ ಸಂಘ ಸಂಸ್ಧೆಗಳ ಪದಾಧಿಕಾರಿಗಳು, ಗ್ರಾಮ ಸಮುದಾಯ ಆರೋಗ್ಯ ಅಧಿಕಾರಿ, ಸಂಜೀವಿನಿ ಒಕ್ಕೂಟದ ಎಂ ಬಿಕೆ ,ಎಲ್‌ ಸಿಆರ್‌ ಪಿ, ಕೃಷಿ ಸಖಿ, ಪಶು ಸಖಿ ಮತ್ತು ಸದಸ್ಯರು, ಜಲ ಸಖಿಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಸ್ಧರು ಭಾಗವಹಿಸಿದರು.

ಎಲ್ಲಾ ಸ್ವಚ್ಚತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು.

Related posts

ಬೆಳ್ತಂಗಡಿ: ಕೃಷಿ ತರಬೇತಿ ಕೇಂದ್ರದಲ್ಲಿ ಕೃಷಿ ಪಂಪ್‌ಸೆಟ್‌ಗಳು ಮತ್ತು ನೀರಿನ ಸಂರಕ್ಷಣೆ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya

ಹೊಕ್ಕಾಡಿಗೋಳಿ ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ಇದರ ಆಶ್ರಯದಲ್ಲಿ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ ಉದ್ಘಾಟನೆ

Suddi Udaya

ಕನ್ಯಾಡಿಯ 11ನೇ ವರ್ಷದ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಡ ಸ್ಟಾರ್‌ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಮಹಾಸಭೆ

Suddi Udaya

ಸುಲ್ಕೇರಿ: ಶ್ರೀ ನೇಮಿನಾಥಸ್ವಾಮಿ ಸಭಾಭವನ ಉದ್ಘಾಟನೆ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ಹಣ್ಣಿನ ಗಿಡಗಳ ನಾಟಿ

Suddi Udaya
error: Content is protected !!