26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿನಿಯರಿಗೆ ಬೈಸಿಕಲ್ ವಿತರಣೆ

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ಹತ್ತು ವಿದ್ಯಾರ್ಥಿನಿಯರಿಗೆ ರೋಟರಿ ಕ್ಲಬ್, ಯಲಹಂಕ, ಬೆಂಗಳೂರು ಇವರ ವತಿಯಿಂದ ಬೈಸಿಕಲ್ ವಿತರಣಾ ಕಾರ್ಯಕ್ರಮ ಜರಗಿತು.

ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್, ಯಲಹಂಕ, ಬೆಂಗಳೂರು ಇದರ ಅಧ್ಯಕ್ಷ ಅಭಿಲೇಖ ಪಿ. ಮಂತ್ರಿ, ಕಾರ್ಯದರ್ಶಿ ಹರ್ಷ ವಸಿಷ್ಠ, ರೋಟರಿ ಕ್ಲಬ್ ನ ಚುನಾಯಿತ ಅಧ್ಯಕ್ಷರಾದ ಹಾಗೂ ಬೆಳಾಲು ಶಾಲೆಯ ಹಿರಿಯ ವಿದ್ಯಾರ್ಥಿಯಾದ ಅಶೋಕ್ ಹೆಬ್ಬಾರ್, ಬೈಸಿಕಲ್ ದಾನಿಗಳಾದ ವಿದ್ಯರಾಜ್ ಶೆಟ್ಟಿ ಬೈಸಿಕಲ್ ಗಳನ್ನು ವಿತರಿಸಿ, ಶುಭಹಾರೈಸಿದರು. ಈ ಸಂದರ್ಭದಲ್ಲಿ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ಗಣೇಶ್ ಕನಿಕ್ಕಿಲ , ಅಧ್ಯಕ್ಷ ಶಶಿಧರ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ಪ್ರಾಸ್ತಾವಿಕ ನುಡಿಗಳೊಂದಿಗೆ ಮುಖ್ಯೋಪಾಧ್ಯಾಯರಾದ ಜಯರಾಮ್ ಮಯ್ಯ ಸ್ವಾಗತಿಸಿದರು. ಶಿಕ್ಷಕ ಸುಮನ್ ಯು.ಎಸ್. ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Related posts

ಪಾರೆಂಕಿಯಲ್ಲಿ ಮನೆಯ ಪಕ್ಕದ ತಡೆಗೋಡೆ ಕುಸಿತ

Suddi Udaya

ಮಂಜೊಟ್ಟಿ ಸ್ಟಾರ್‌ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಮೇ. 5-9: ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮೊಗ್ರು : ಅಲೆಕ್ಕಿ ಶ್ರೀರಾಮ ಶಿಶು ಮಂದಿರದಲ್ಲಿ ಶಾರದಾ ಪೂಜೆ, ಅಕ್ಷರ ಅಭ್ಯಾಸ ಮತ್ತು ವಾಹನ ಪೂಜೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ರಂಗಕಲೆಗಳ ಸ್ವರೂಪ ಕಾರ್ಯಕ್ರಮ

Suddi Udaya

ಶ್ರೀ ನಾಳ ದುರ್ಗಾಪರಮೇಶ್ವರಿ ದೇವಸ್ಥಾನದ ಹಾಲಿ ವ್ಯವಸ್ಥಪನಾ ಸಮಿತಿ ರದ್ದು ಹಿನ್ನಲೆ; ಹೊಸ ಹಣಕಾಸಿನ ವ್ಯವಹಾರ ನಡೆಸದಂತೆ ನ್ಯಾಯಾಲಯ ಆದೇಶ

Suddi Udaya
error: Content is protected !!