24.9 C
ಪುತ್ತೂರು, ಬೆಳ್ತಂಗಡಿ
April 10, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶಾಸಕ ಹರೀಶ್ ಪೂಂಜರವರಿಗೆ ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡ ಮತ್ತು ಸಭಾಭವನ ಉದ್ಘಾಟನೆಯ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಹಾಗೂ ವಾಣಿ ವಿದ್ಯಾ ಸಂಸ್ಥೆಗಳ ನೂತನ ಕಟ್ಟಡ ಹಾಗೂ ಸಭಾಭವನದ ಲೋಕಾರ್ಪಣಾ ಸಮಾರಂಭವು ಎ.20 ರಂದು ಬೆಳ್ತಂಗಡಿ ಹಳೆಕೋಟೆ ವಾಣಿ ವಿದ್ಯಾ ಸಂಸ್ಥೆಗಳ ಆವರಣದಲ್ಲಿ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಶಾಸಕ ಹರೀಶ್ ಪೂಂಜಾ ರಿಗೆ ನೀಡಿ ಆಹ್ವಾನಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ, ಕೋಶಾಧಿಕಾರಿ ಯುವರಾಜ ಅನಾರು, ಜೊತೆ ಕಾರ್ಯದರ್ಶಿ ಶ್ರೀನಾಥ್ ಕೆಎಂ., ಮಾಜಿ ಕಾರ್ಯದರ್ಶಿ ಮೋಹನ್ ಕುಮಾರ್, ಪಟ್ಟಣ ಪಂಚಾಯಿತಿ ಅಧ್ಯಕ್ಷ ಹಾಗೂ ನಿರ್ದೇಶಕ ಜಯಾನಂದ ಗೌಡ ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ. ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ಕಳಿಯ ‘ಬಿ’ ಕಾರ್ಯಕ್ಷೇತ್ರದಿಂದ ಸುರಕ್ಷ ಯೋಜನೆ ಅಡಿಯಲ್ಲಿ ಗೀತಾ ರವರಿಗೆ ಚೆಕ್ ಹಸ್ತಾಂತರ

Suddi Udaya

ಉಜಿರೆ: ಜಿಲ್ಲಾ ಮಟ್ಟದ ಶ್ರೀಮದ್ಭಗವದ್ಗೀತಾ ಸ್ಪರ್ಧೆಗಳ ಬಹುಮಾನ ವಿತರಣಾ ಸಮಾರಂಭ

Suddi Udaya

ಗುರುವಾಯನಕೆರೆಯಿಂದ ರಸ್ತೆ ತೇಪೆ ಕಾರ್ಯ ಆರಂಭ

Suddi Udaya

ಗುರುವಾಯನಕೆರೆ: ಏಕದಿನ ಶೈಕ್ಷಣಿಕ ಸಮ್ಮೇಳನ ಸಮಾರೋಪ: ಪಠ್ಯಪುಸ್ತಕ ರಚನೆಯಲ್ಲಿ ರಾಜಕೀಯ ಹಸ್ತಕ್ಷೇಪ ಸಲ್ಲದು: ಎಮ್.ಎಲ್.ಸಿ ಭೋಜೇ ಗೌಡ

Suddi Udaya

ಫೆ.27-29: ಶಿಬಾಜೆ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya
error: Content is protected !!