April 8, 2025
ಅಪರಾಧ ಸುದ್ದಿ

ಬೆಳ್ತಂಗಡಿ: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿಯ ಹಣೆಗೆ ಮುತ್ತಿಟ್ಟ ಯುವಕ

ಬೆಳ್ತಂಗಡಿ : ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣದ ಆರೋಪಿಯ ಹಣೆಗೆ ಪೊಲೀಸರೇ ಎದುರೇ ಯುವಕ ಮುತ್ತಿಟ್ಟ ಘಟನೆ ಬೆಳ್ತಂಗಡಿ ನ್ಯಾಯಾಲಯದ ಆವರಣದಲ್ಲಿ ಇಂದು ನಡೆದಿದೆ.

ನೆಟ್ಟಾರು ಹತ್ಯೆ ಪ್ರಕರಣದ ಮಾಸ್ಟರ್ ಮೈಂಡ್ ಶಾಫಿ ಬೆಳ್ಳಾರೆಯನ್ನು 2017ರಲ್ಲಿ ಆರ್.ಎಸ್.ಎಸ್ ಹಾಗೂ ಕಲ್ಲಡ್ಕ ಭಟ್ ವಿರುದ್ಧ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಳ್ತಂಗಡಿ ಕೋರ್ಟ್ ಗೆ ಬಾಡಿ ವಾರೆಂಟ್ ಮೂಲಕ ಹಾಜರುಪಡಿಸಲು ಪರಪ್ಪನ ಅಗ್ರಹಾರ ಜೈಲಿನಿಂದ ಕರೆ ತರಲಾಗಿತ್ತು. ಈ ವೇಳೆ ಯುವಕನೊಬ್ಬ ಪೊಲೀಸರ ಎದುರೇ ಶಾಫಿ ಹಣೆಗೆ ಮುತ್ತಿಕ್ಕಿದ್ದಾನೆ.

ಇಂದು ಶಾಫಿ ಬೆಳ್ಳಾರೆಯನ್ನು ಪೊಲೀಸರು ಕರೆ ತರುವ ಬಗ್ಗೆ ಗೊತ್ತಿದ್ದ ಕಾರಣ ಶಾಫಿ ಬೆಳ್ಳಾರೆ ನೋಡಲು ಆತನ ಸ್ನೇಹಿತರು ಬಂದಿದ್ದರು.ಅದರಲ್ಲಿ ಒಬ್ಬ ಆತನ ಹಣೆಗೆ ಮುತ್ತಿಕ್ಕಿದ್ದಾನೆ ಎಂದು ವರದಿಯಾಗಿದೆ.

Related posts

ಕಡಿರುದ್ಯಾವರ ಎಮಾ೯ಲ್ ಪಲ್ಕೆಯಲ್ಲಿ ಆಕಸ್ಮಿಕ ವಾಗಿ ಕೈಜಾರಿ ಬಾವಿಗೆ ಬಿದ್ದು ಮೃತಪಟ್ಟ ಬೆಳಗಾವಿ ನಿವಾಸಿ ಪ್ರವೀಣ್ ಎಂಬವರ ವಾರಿಸುದಾರರ ಪತ್ತೆಗೆ ಪೊಲೀಸರ ಮನವಿ

Suddi Udaya

ಇಂದಬೆಟ್ಟು ನಿವಾಸಿ ಬೌತೀಸ್ ಪಿಂಟೊ ನೇಣು ಬಿಗಿದು ಆತ್ಮಹತ್ಯೆ

Suddi Udaya

ತುಮಕೂರು ಬೆಳ್ತಂಗಡಿಯ ಮೂವರ ಕೊಲೆ ಪ್ರಕರಣ; 7 ದಿನದ ಬಳಿಕ ಮನೆ ತಲುಪಿದ ಮೂವರ ಮೃತದೇಹ

Suddi Udaya

ನ್ಯಾಯತರ್ಪು ಜಾರಿಗೆಬೈಲು ನಿವಾಸಿ ಕೆ.ಎಂ. ಅಬೂಬಕ್ಕರ್ ರವರ ಬ್ಯಾಂಕ್ ಖಾತೆಯಿಂದ ಅಪರಿಚಿತ ಇಬ್ಬರು ವ್ಯಕ್ತಿಗಳಿಂದ ಹಣ ಕಳವು

Suddi Udaya

ಪುದುವೆಟ್ಟು: ಮಿಯಾರು ನಿವಾಸಿ ಶೇಖರ್ ಗೌಡ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಪೆರಿಂಜೆ: ಕಾರು ಹಾಗೂ ರಿಕ್ಷಾ ನಡುವೆ ಭೀಕರ ರಸ್ತೆ ಅಪಘಾತ

Suddi Udaya
error: Content is protected !!