22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿ

ಬೆಳ್ತಂಗಡಿ: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿಯ ಹಣೆಗೆ ಮುತ್ತಿಟ್ಟ ಯುವಕ

ಬೆಳ್ತಂಗಡಿ : ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣದ ಆರೋಪಿಯ ಹಣೆಗೆ ಪೊಲೀಸರೇ ಎದುರೇ ಯುವಕ ಮುತ್ತಿಟ್ಟ ಘಟನೆ ಬೆಳ್ತಂಗಡಿ ನ್ಯಾಯಾಲಯದ ಆವರಣದಲ್ಲಿ ಇಂದು ನಡೆದಿದೆ.

ನೆಟ್ಟಾರು ಹತ್ಯೆ ಪ್ರಕರಣದ ಮಾಸ್ಟರ್ ಮೈಂಡ್ ಶಾಫಿ ಬೆಳ್ಳಾರೆಯನ್ನು 2017ರಲ್ಲಿ ಆರ್.ಎಸ್.ಎಸ್ ಹಾಗೂ ಕಲ್ಲಡ್ಕ ಭಟ್ ವಿರುದ್ಧ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಳ್ತಂಗಡಿ ಕೋರ್ಟ್ ಗೆ ಬಾಡಿ ವಾರೆಂಟ್ ಮೂಲಕ ಹಾಜರುಪಡಿಸಲು ಪರಪ್ಪನ ಅಗ್ರಹಾರ ಜೈಲಿನಿಂದ ಕರೆ ತರಲಾಗಿತ್ತು. ಈ ವೇಳೆ ಯುವಕನೊಬ್ಬ ಪೊಲೀಸರ ಎದುರೇ ಶಾಫಿ ಹಣೆಗೆ ಮುತ್ತಿಕ್ಕಿದ್ದಾನೆ.

ಇಂದು ಶಾಫಿ ಬೆಳ್ಳಾರೆಯನ್ನು ಪೊಲೀಸರು ಕರೆ ತರುವ ಬಗ್ಗೆ ಗೊತ್ತಿದ್ದ ಕಾರಣ ಶಾಫಿ ಬೆಳ್ಳಾರೆ ನೋಡಲು ಆತನ ಸ್ನೇಹಿತರು ಬಂದಿದ್ದರು.ಅದರಲ್ಲಿ ಒಬ್ಬ ಆತನ ಹಣೆಗೆ ಮುತ್ತಿಕ್ಕಿದ್ದಾನೆ ಎಂದು ವರದಿಯಾಗಿದೆ.

Related posts

ಬೆಳ್ತಂಗಡಿ ಕಚೇರಿಗೆ ಆಗಮಿಸಿದ ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ

Suddi Udaya

ಮೂಡಿಗೆರೆ ಪಟ್ಟಣದಲ್ಲಿ ಮಾದಕ ವಸ್ತು ಗಾಂಜಾ ಮಾರಾಟದಲ್ಲಿ ತೊಡಗಿದ್ದ ಬೆಳ್ತಂಗಡಿಯ ಇಬ್ಬರು ಯುವಕರ ಬಂಧನ

Suddi Udaya

ಇಳಂತಿಲ ಶಾಲೆಗೆ ನುಗ್ಗಿದ ಕಳ್ಳರು: ಕಪಾಟಿನಲ್ಲಿ ಇಟ್ಟಿದ್ದ ನಗದು ಕಳವು

Suddi Udaya

ನಿಷೇದಿತ ಮಾದಕ ವಸ್ತು ಗಾಂಜಾ ಸೇವಿಸಿ ಸಾವ೯ಜನಿಕ ಸ್ಥಳದಲ್ಲಿ ಅಸಭ್ಯವಾಗಿ ವತ೯ನೆ : ನಾಲ್ಕು ಮಂದಿಯ ಬಂಧನ

Suddi Udaya

ಬುರುಡೆ ಚಿನ್ನಯ್ಯ ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya

ಅನನ್ಯ ಭಟ್ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ಅನನ್ಯ ಭಟ್ ನಾಪತ್ತೆ ಎಂಬ ವಿಷಯವೇ ಸುಳ್ಳು: ಸುಜಾತ ಭಟ್ ಸ್ವಷ್ಟನೆ

Suddi Udaya
error: Content is protected !!