37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ : ಸೀಟು ಸಮೀಪ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಮರಕ್ಕೆ ಡಿಕ್ಕಿ ಹೊಡೆದ ಓಮಿನಿ ಕಾರು

ಮುಂಡಾಜೆ : ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೀಟು ಸಮೀಪ ಓಮಿನಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಎ.7 ರಂದು ನಡೆದಿದೆ.

ಮೂಡಿಗೆರೆ ಕಡೆಯಿಂದ ಬೆಳ್ತಂಗಡಿಯತ್ತ ಸಂಚರಿಸುತ್ತಿದ್ದ ಕಾರು ತಾಲೂಕಿನ ಕಾಲೇಜೊಂದರ ದಾಖಲಾತಿಗೆ ಆಗಮಿಸುತ್ತಿದ್ದ ಸಕಲೇಶಪುರ ಕಡೆಯ ಪ್ರಯಾಣಿಕರು ಇದರಲ್ಲಿ ಪ್ರಯಾಣಿಸುತ್ತಿದ್ದು ಓರ್ವ ಮಹಿಳೆ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

Related posts

ಇಂದಬೆಟ್ಟು: ಕಲ್ಲಾಜೆ ಗಂಪದಕೋಡಿ ನಿವಾಸಿ ವಜ್ರಾಕ್ಷ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕೆ ಟಿ ಗಟ್ಟಿಯವರಿಗೆ ನುಡಿನಮನ

Suddi Udaya

ಫೆ.24-ಫೆ.27: ಬೆಳ್ತಂಗಡಿ ಮೆಸ್ಕಾಂ ಶಾಖಾ ವಿಭಾಗದ ಮಟ್ಟದ ಜನ ಸಂಪರ್ಕ ಸಭೆ

Suddi Udaya

ನೆರಿಯ: ಶ್ರೀ ಕ್ಷೇತ್ರ ಗ್ರಾ.ಯೋಜನೆಯಿಂದ ಸಹಾಯಧನ ಹಸ್ತಾಂತರ

Suddi Udaya

ಲಾಯಿಲ: ಬೆರ್ಕೆ ರಸ್ತೆಯಲ್ಲಿ ಕಸ ಎಸೆದವರಿಂದಲೇ ವಿಲೇವಾರಿ ಮಾಡಿ ದಂಡ ವಿಧಿಸಿದ ಲಾಯಿಲ ಗ್ರಾ.ಪಂ.

Suddi Udaya

ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನಾ ಸಮಾರಂಭ

Suddi Udaya
error: Content is protected !!