27.3 C
ಪುತ್ತೂರು, ಬೆಳ್ತಂಗಡಿ
May 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ : ಸೀಟು ಸಮೀಪ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಮರಕ್ಕೆ ಡಿಕ್ಕಿ ಹೊಡೆದ ಓಮಿನಿ ಕಾರು

ಮುಂಡಾಜೆ : ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೀಟು ಸಮೀಪ ಓಮಿನಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಎ.7 ರಂದು ನಡೆದಿದೆ.

ಮೂಡಿಗೆರೆ ಕಡೆಯಿಂದ ಬೆಳ್ತಂಗಡಿಯತ್ತ ಸಂಚರಿಸುತ್ತಿದ್ದ ಕಾರು ತಾಲೂಕಿನ ಕಾಲೇಜೊಂದರ ದಾಖಲಾತಿಗೆ ಆಗಮಿಸುತ್ತಿದ್ದ ಸಕಲೇಶಪುರ ಕಡೆಯ ಪ್ರಯಾಣಿಕರು ಇದರಲ್ಲಿ ಪ್ರಯಾಣಿಸುತ್ತಿದ್ದು ಓರ್ವ ಮಹಿಳೆ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

Related posts

ಉಜಿರೆಯ ಖಾಸಗಿ ಲಾಡ್ಜ್ ನಲ್ಲಿ ವ್ಯಕ್ತಿ ಆತ್ಮಹತ್ಯೆ

Suddi Udaya

ಚಾರ್ಮಾಡಿ ಹೊಸಮಠ ಪ್ರದೇಶದಲ್ಲಿ ಓಣಂ ಆಚರಣೆ

Suddi Udaya

ನ.13: ಬೆಳ್ತಂಗಡಿಯಲ್ಲಿ ಬಿಜೆಪಿ ಯುವ ಮೋರ್ಚಾದಿಂದ ದೀಪಾವಳಿ ದೋಸೆ ಹಬ್ಬ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಮಾರಿಗುಡಿ ದೇವಸ್ಥಾನದ ಪ್ರಧಾನ ಅರ್ಚಕ ಯುವರಾಜ ಹೆಗ್ಡೆ ನಿಧನ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್‌ನ 50ನೇ ವರ್ಷದ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಕರಿಮಣೇಲು ಸಂತ ಜೂಡರ ಅ.ಹಿ.ಪ್ರಾ. ಶಾಲಾ ವಾರ್ಷಿಕೋತ್ಸವ

Suddi Udaya
error: Content is protected !!