23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ : ಸೀಟು ಸಮೀಪ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಮರಕ್ಕೆ ಡಿಕ್ಕಿ ಹೊಡೆದ ಓಮಿನಿ ಕಾರು

ಮುಂಡಾಜೆ : ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೀಟು ಸಮೀಪ ಓಮಿನಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಎ.7 ರಂದು ನಡೆದಿದೆ.

ಮೂಡಿಗೆರೆ ಕಡೆಯಿಂದ ಬೆಳ್ತಂಗಡಿಯತ್ತ ಸಂಚರಿಸುತ್ತಿದ್ದ ಕಾರು ತಾಲೂಕಿನ ಕಾಲೇಜೊಂದರ ದಾಖಲಾತಿಗೆ ಆಗಮಿಸುತ್ತಿದ್ದ ಸಕಲೇಶಪುರ ಕಡೆಯ ಪ್ರಯಾಣಿಕರು ಇದರಲ್ಲಿ ಪ್ರಯಾಣಿಸುತ್ತಿದ್ದು ಓರ್ವ ಮಹಿಳೆ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

Related posts

ರಕ್ತೇಶ್ವರಿಪದವು ಭಜನಾ ಮಂಡಳಿ ವತಿಯಿಂದ ನಗರ ಭಜನೆಗೆ ಚಾಲನೆ

Suddi Udaya

ಇಂದಿನಿಂದ ಐಪಿಎಲ್ ಕ್ರಿಕೆಟ್ ಧಮಾಕಾ

Suddi Udaya

ಸಮಾಜ ಸೇವಾ ಟ್ರಸ್ಟ್ ಸಂಸ್ಥಾಪಕ ರವಿ ಕಕ್ಕೆಪದವು ಹಾಗೂ ಸುಬ್ರಮಣ್ಯ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸದಸ್ಯರಿಂದ ಸುಬ್ರಹ್ಮಣ್ಯದ ಕುಮಾರಧಾರ ವೆಂಟೆಡ್ ಡ್ಯಾಮ್ ಬಳಿ ಸ್ವಚ್ಛತಾ ಕಾರ್ಯ

Suddi Udaya

ಅಂಡಿಂಜೆಯಲ್ಲಿ ಭಟ್ಸ್ ಮೆಡಿಕಲ್ ಶುಭಾರಂಭ

Suddi Udaya

ಇಂದಬೆಟ್ಟು ಆರೋಗ್ಯ ಕೇಂದ್ರದಲ್ಲೊಂದು ಅಚ್ಚರಿ; ಆಸ್ಪತ್ರೆ ಬಾಗಿಲು ಹಾಕದೆ ಹೋದ ಸಿಬ್ಬಂದಿಗಳು

Suddi Udaya

ಕುಂಭಶ್ರೀ ಪಿಯು ಕಾಲೇಜಿನಿಂದ “ಆಸರೆ ವಿದ್ಯಾರ್ಥಿವೇತನ ಪ್ರವೇಶ ಪರೀಕ್ಷೆ – 2026” ಯಶಸ್ವಿ ಆಯೋಜನೆ

Suddi Udaya
error: Content is protected !!