July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ : ಸೀಟು ಸಮೀಪ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಮರಕ್ಕೆ ಡಿಕ್ಕಿ ಹೊಡೆದ ಓಮಿನಿ ಕಾರು

ಮುಂಡಾಜೆ : ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೀಟು ಸಮೀಪ ಓಮಿನಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಎ.7 ರಂದು ನಡೆದಿದೆ.

ಮೂಡಿಗೆರೆ ಕಡೆಯಿಂದ ಬೆಳ್ತಂಗಡಿಯತ್ತ ಸಂಚರಿಸುತ್ತಿದ್ದ ಕಾರು ತಾಲೂಕಿನ ಕಾಲೇಜೊಂದರ ದಾಖಲಾತಿಗೆ ಆಗಮಿಸುತ್ತಿದ್ದ ಸಕಲೇಶಪುರ ಕಡೆಯ ಪ್ರಯಾಣಿಕರು ಇದರಲ್ಲಿ ಪ್ರಯಾಣಿಸುತ್ತಿದ್ದು ಓರ್ವ ಮಹಿಳೆ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

Related posts

ಗೇರುಕಟ್ಟೆ: ಪರಪ್ಪು ಉರೂಸ್ ಸಮಾರೋಪ ಸಮಾರಂಭ

Suddi Udaya

ರೂ.2.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಕೊಕ್ರಾಡಿ ಪ್ರೌಢಶಾಲೆ- ಕಾಲೇಜಿನ ನೂತನ ಕೊಠಡಿಗಳ ಉದ್ಘಾಟನೆ

Suddi Udaya

ಉಜಿರೆ: ಗಾಳಿ ಮಳೆಗೆ ರಸ್ತೆಗೆ ಬಿದ್ದ ಮರ ಉಜಿರೆ ಗ್ರಾ.ಪಂ. ನಿಂದ ತೆರವು ಕಾರ್ಯ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ಕ್ವಾರ್ಟರ್ಸ್ ಹಿಂಭಾಗ ಅಪಾಯಕಾರಿ ಮರ: ತೆರವಿಗೆ ಸಾರ್ವಜನಿಕರ ಆಗ್ರಹ

Suddi Udaya

ಬೆಳಾಲು: ಕೊಯ್ಯೂರು ಅರಣ್ಯದಲ್ಲಿ ಬೆಂಕಿ

Suddi Udaya

ನಿಡ್ಲೆ: ನಾಟಿ ವೈದ್ಯ ಬಾಬು ನಿಧನ

Suddi Udaya
error: Content is protected !!