22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಂಸದ ಬ್ರಿಜೇಶ್ ಚೌಟ, ವಿ.ಪ. ಶಾಸಕ ಕಿಶೋರ್ ಕುಮಾರ್ ಪುತ್ತೂರು, ಮಾಜಿ ಶಾಸಕ ಸಂಜೀವ ಮಠಂದೂರು ರವರಿಗೆ ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡ ಮತ್ತು ಸಭಾಭವನ ಉದ್ಘಾಟನೆಯ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಹಾಗೂ ವಾಣಿ ವಿದ್ಯಾ ಸಂಸ್ಥೆಗಳ ನೂತನ ಕಟ್ಟಡ ಹಾಗೂ ಸಭಾಭವನದ ಲೋಕಾರ್ಪಣಾ ಸಮಾರಂಭವು ಎ.20 ರಂದು ಬೆಳ್ತಂಗಡಿ ಹಳೆಕೋಟೆ ವಾಣಿ ವಿದ್ಯಾ ಸಂಸ್ಥೆಗಳ ಆವರಣದಲ್ಲಿ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಜಿಲ್ಲಾ ಸಂಸದ ಬ್ರಿಜೇಶ್ ಚೌಟ, ವಿಧಾನಪರಿಷತ್ ಶಾಸಕ ಕಿಶೋರ್ ಕುಮಾರ್ ಪುತ್ತೂರು, ಮಾಜಿ ಶಾಸಕ ಸಂಜೀವ ಮಠಂದೂರು ರವರಿಗೆ ನೀಡಿ ಆಹ್ವಾನಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ, ಕೋಶಾಧಿಕಾರಿ ಯುವರಾಜ ಅನಾರು, ಜೊತೆ ಕಾರ್ಯದರ್ಶಿ ಶ್ರೀನಾಥ್ ಕೆಎಂ., ಮಾಜಿ ಕಾರ್ಯದರ್ಶಿ ಮೋಹನ್ ಕುಮಾರ್, ಪಟ್ಟಣ ಪಂಚಾಯಿತಿ ಅಧ್ಯಕ್ಷ ಹಾಗೂ ನಿರ್ದೇಶಕ ಜಯಾನಂದ ಗೌಡ ಉಪಸ್ಥಿತರಿದ್ದರು.

Related posts

ರಾಜ್ಯಮಟ್ಟದ ಜನಪದ ಗೀತಗಾಯನದಲ್ಲಿ ವಾಣಿ ಕಾಲೇಜಿನ ರೇಂಜರ್ಸ್ ತಂಡ ಪ್ರಥಮ

Suddi Udaya

ಪುಂಜಾಲಕಟ್ಟೆ: ಪ್ರಸೂತಿ ತಜ್ಞೆ, ನಾಟಿ ವೈದ್ಯೆ ಶ್ರೀಮತಿ ಅಪ್ಪಿ ಪೂಜಾರಿ ಉರ್ಕಲೊಟ್ಟು ನಿಧನ

Suddi Udaya

ವಿದ್ಯುತ್ ಪರಿವರ್ತಕದಿಂದ ಕಿಡಿಗಳು ಸಿಡಿದು ವ್ಯಾಪಿಸಿದ ಬೆಂಕಿ; ಅನಾಹುತ ತಪ್ಪಿಸಿದ ಸ್ಥಳೀಯ ನಾಗರಿಕರು

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ‘ಮುಳಿಯ ಚಿನ್ನೋತ್ಸವ’ ವಿಶ್ವ ವಿನೂತನ ಚಿನ್ನಾಭರಣಗಳ ಹಬ್ಬಕ್ಕೆ ಚಾಲನೆ

Suddi Udaya

ಧರ್ಮಸ್ಥಳ: ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿ ಇರುವ ಅನಧಿಕೃತ ಗೂಡಂಗಡಿಗಳನ್ನು ಧರ್ಮಸ್ಥಳ ಗ್ರಾ. ಪಂ. ನಿಂದ ತೆರವು

Suddi Udaya
error: Content is protected !!