July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸುರ್ಯ ಸದಾಶಿವರುದ್ರ ದೇವಸ್ಥಾನ ಪ್ರತಿಷ್ಠಾ ವಾರ್ಷಿಕೋತ್ಸವ

ಬೆಳ್ತಂಗಡಿ : ಮಣ್ಣಿನ ಹರಕೆಯ ಖ್ಯಾತಿಯ ನಡ ಗ್ರಾಮದ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಏ. 6ರಂದು ಪ್ರತಿಷ್ಠಾ ವಾರ್ಷಿಕೋತ್ಸವ ಜರಗಿತು.

ಪುಣ್ಯಾಹ, ಗಣಪತಿ ಹೋಮ, ಕಲಶಪೂಜೆ, ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ ಮೊದಲಾದ ಧಾರ್ಮಿಕ ವಿಧಿ ವಿಧಾನಗಳು, ಅನ್ನಸಂತರ್ಪಣೆ ನಡೆಯಿತು. ರಾತ್ರಿ ರಂಗ ಪೂಜೆ, ಉತ್ಸವ ಜರಗಿತು.

ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಡಾ.ಸತೀಶ್ಚಂದ್ರ ಸುರ್ಯಗುತ್ತು,ಅಭಿವೃದ್ಧಿ ಮಂಡಳಿ ಅಧ್ಯಕ್ಷ ರಾಜಶೇಖರ್ ಅಜ್ರಿ, ಸದಸ್ಯರು,ಮುನಿರಾಜ ಅಜ್ರಿ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

ಜಾತ್ರಾ ಮಹೋತ್ಸವ:
ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ಏ. 7ರಿಂದ11ರವರೆಗೆ ನಡೆಯಲಿದೆ. ಎ.7ರಂದು ಗಣಪತಿ ಹೋಮ, ನವಕ ಪ್ರಧಾನ ಕಲಶಾಭಿಷೇಕ, ಧ್ವಜಾರೋಹಣ, ಮಹಾಪೂಜೆ, ನಿತ್ಯಬಲಿ, ಅನ್ನಸಂತರ್ಪಣೆ ಇತ್ಯಾದಿ ಕಾರ್ಯಕ್ರಮಗಳು ಜರುಗಲಿವೆ.

Related posts

ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಗ್ರಾಮೀಣ ಘಟಕದ ಉಪಾಧ್ಯಕ್ಷರಾಗಿ ಬಿ.ಅಶ್ರಫ್ ನೆರಿಯಾ ಆಯ್ಕೆ

Suddi Udaya

ಸೇಕ್ರೆಡ್ ಹಾರ್ಟ್ ಪಿಯು ಕಾಲೇಜಿನಲ್ಲಿ ಮಾದಕ ದ್ರವ್ಯ ಜಾಗೃತಿ ಕಾರ್ಯಕ್ರಮ ಮತ್ತು ನಶಾ ಮುಕ್ತ ಜಾಥಾ ಕಾರ್ಯಕ್ರಮ

Suddi Udaya

ರೆಖ್ಯ : ಮಳೆಯಿಂದ ಹಾನಿಗೊಳಗಾದ ಸ್ಥಳಕ್ಕೆ ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ

Suddi Udaya

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಅ.17ರಂದು ವಿದ್ಯುತ್ ನಿಲುಗಡೆ

Suddi Udaya

ಗುರುವಾಯನಕೆರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ 93 ಒಕ್ಕೂಟಗಳ ಕೇಂದ್ರ ಒಕ್ಕೂಟದ ಸಭೆ

Suddi Udaya

ವಾಣಿ ಆಂ.ಮಾ. ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಲಕ್ಷ್ಮೀನಾರಾಯಣ. ಕೆ ರವರಿಗೆ ‘ರಾಜ್ಯ ಮಟ್ಟದ ವಿದ್ಯಾರತ್ನ ಪ್ರಶಸ್ತಿ’ ಪ್ರದಾನ

Suddi Udaya
error: Content is protected !!