22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು : ಮಾಯಾದಲ್ಲಿ ಶ್ರೀ ಕ್ಷೇ.ಧ. ಗ್ರಾ. ಯೋಜನೆ ವತಿಯಿಂದ ನೀರು ಉಳಿಸಿ, ಭವಿಷ್ಯದ ನೀರು ಇಂದಿನ ಕಾಳಜಿ ಅಭಿಯಾನ

ಬೆಳಾಲು : ಜಗವೊಂದಿದ್ದರೆ ಜಗವೆಲ್ಲ ನೆಮ್ಮದಿಯಿಂದಿರುವುದು ಎನ್ನುವ ಹಾಗೆ ನೀರು ಉಳಿಸಿ ಅಭಿಯಾನ ದೊಂದಿಗೆ ಮತ್ತು ಅಳಿವಿನ ಅಂಚಿನಲ್ಲಿರುವ ಪಕ್ಷಿ ಸಂಕುಲವನ್ನು ಉಳಿಸೋಣ ಎನ್ನುವ ಮಾತೃಶ್ರೀ ಹೇಮಾವತಿ ಅಮ್ಮನವರ ಸಂಕಲ್ಪದಂತೆ ಇಂದು(ಎ.7) ಸುಡು ಬೇಸಿಗೆಯಲ್ಲಿ ಬಿರು ಬಿಸಿಲಿನ ಬೇಗೆಯಿಂದ ಅದೆಷ್ಟೋ ಪಕ್ಷಿ ಸಂಕುಲವು ಜೀವ ಜಲದಿಂದ ತತ್ತರಿಸಿ ಹೋಗಿದೆ. ಅವುಗಳಿಗೆ ಜೀವಜಲದ ವ್ಯವಸ್ಥೆ ಮಾಡಬೇಕು ಎಂಬ ಮಾರ್ಗದರ್ಶನದಂತೆ ಉಜಿರೆ ವಲಯದ ಮಾಯಾ ಕಾರ್ಯಕ್ಷೇತ್ರದ ಒಕ್ಕೂಟ ಸಭೆಯಲ್ಲಿ ಸಂಘದ ಸದಸ್ಯರಿಗೆ ತಮ್ಮ ತಮ್ಮ ಮನೆಯಲ್ಲಿ ಸುತ್ತ ಮುತ್ತ ಮಣ್ಣಿನ ಮಡಿಕೆ, ಪಾತ್ರೆ ಗಳಲ್ಲಿ ಜಲದ ವ್ಯವಸ್ಥೆಯನ್ನು ಕಲ್ಪಿಸಿ ಪಕ್ಷಿ ಸಂಕುಲಗಳ ಜೀವ ಉಳಿಸೋಣ ಎನ್ನುವ ಸಂಕಲ್ಪದಂತೆ, ಅತಿ ಹೆಚ್ಚು ನೀರನ್ನು ಹಾಳು ಮಾಡದಂತೆ ಸದಸ್ಯರಿಗೆ ಮಾಹಿತಿ ನೀಡಿ ಪಕ್ಷಿ ಸಂಕುಲಗಳಿಗೆ ಜೀವಜಲದ ವ್ಯವಸ್ಥೆ ಮಾಡಲಾಯಿತು.


ಈ ಸಂದರ್ಭದಲ್ಲಿ ಲೆಕ್ಕ ಪರಿಶೋಧಕರಾದ ನವೀನ್, ಮೇಲ್ವಿಚಾರಕರಾದ ಶ್ರೀಮತಿ ವನಿತಾ, ಒಕ್ಕೂಟದ ಅಧ್ಯಕ್ಷರಾದ ಗಂಗಾಧರ್ ಸಾಲ್ಯಾನ್, ಒಕ್ಕೂಟದ ಪದಾಧಿಕಾರಿಗಳು, ಹಿರಿಯ ನವಜೀವನ ಸದಸ್ಯ ಕುಂಭ ಗೌಡ, ಮಾಜಿ ಅಧ್ಯಕ್ಷ ಶಿವಪ್ಪಗೌಡ, ಸೇವಾಪ್ರತಿನಿಧಿ ಪ್ರಭಾವತಿ, ಸಂಘದ ಸದಸ್ಯರು ಉಪಸ್ಥಿತರಿದ್ದರು.

Related posts

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಹೆತ್ತವರ ಸಭೆ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಪಡ್ಪು ಶಾಖಾ ಕಟ್ಟಡ ಶುಭಾರಂಭ

Suddi Udaya

ಕುತ್ಲೂರು ಅಂಗನವಾಡಿ ಕೇಂದ್ರಕ್ಕೆ ಟಿ.ವಿ. ಮತ್ತು ಇಂಟರ್ನೆಟ್ ಕೊಡುಗೆ

Suddi Udaya

ಅಂಡಿಂಜೆ : ನೆಲ್ಲಿಂಗೇರಿ ಸ.ಕಿ.ಪ್ರಾ. ಶಾಲೆ ಮತ್ತು ಅಂಗನವಾಡಿ ಕೇಂದ್ರದಲ್ಲಿ ಶ್ರೀಮತಿ ಇಂದಿರಾ ಗಾಂಧಿಯವರ ಜನ್ಮದಿನಾಚರಣೆ

Suddi Udaya

ಉಜಿರೆ: ಶ್ರೀ ಧ.ಮಂ. ಕಾಲೇಜಿನ ಸಮಾಜಕಾರ್ಯ ವಿಭಾಗ ಹಾಗೂ ಸ್ತ್ರೀ ಶಕ್ತಿ ಪಡಂಗಡಿ ಇದರ ಸಹಯೋಗದಿಂದ ಮುಟ್ಟಿನ ಕಪ್ ಬಳಕೆ ಮತ್ತು ಸುರಕ್ಷತೆಯ ಅರಿವು ಕಾರ್ಯಕ್ರಮ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಉಜಿರೆ ಬಿಸಿಎಂ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿಗಳಿಗೆ ನಾಯಕತ್ವ ತರಬೇತಿ ಕಾರ್ಯಕ್ರಮ

Suddi Udaya
error: Content is protected !!