31.2 C
ಪುತ್ತೂರು, ಬೆಳ್ತಂಗಡಿ
April 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಸತ್ಯದೇವತಾ ದೈವಸ್ಥಾನದಲ್ಲಿ ಹನುಮೋತ್ಸವ ತಯಾರಿಯ ಪೂರ್ವಭಾವಿ ಸಭೆ

ಅಳದಂಗಡಿ : ಇಲ್ಲಿನ ಸತ್ಯದೇವತಾ ದೈವಸ್ಥಾನದಲ್ಲಿ ಹನುಮೋತ್ಸವ ತಯಾರಿ ಬಗ್ಗೆ ಸಭೆ ಯಶಸ್ವಿಯಾಗಿ ನಡೆಯಿತು.

ಸಭೆಯಲ್ಲಿ ಅಳದಂಗಡಿ ಅರಮನೆಯ ಶಿವಪ್ರಸಾದ್ ಅಜಿಲರು ಭಾಗವಹಿಸಿ ಕೆಲವು ಸಲಹೆಗಳನ್ನು ನೀಡಿದರು.

ಸಭೆಯ ಅಧ್ಯಕ್ಷತೆಯನ್ನು ಸಂಸ್ಕಾರ ಭಾರತೀ ಅಧ್ಯಕ್ಷ ಸಂಪತ್ ಬಿ.ಸುವರ್ಣ ವಹಿಸಿದ್ದರು. ಸಭೆಯಲ್ಲಿ ಶಶಿಧರ ಶೆಟ್ಟಿ ಅಳದಂಗಡಿ, ವಿಜಯ ಗೌಡ ವೇಣೂರು, ನಿತ್ಯಾನಂದ ನಾವರ, ಎಂ.ಪಿ.ಶೇಖರ್ ಶಿರ್ಲಾಲು, ಭಾಸ್ಕರ ಸಾಲ್ಯಾನ್ ಶಿರ್ಲಾಲು, ಯೋಜನೆಯ ಮೆಲ್ವಿಚಾರಕಿ ಸುಮಂಗಲ, ಹರೀಶ್ ಕಲ್ಲಾಜೆ, ವಿಶ್ವನಾಥ ಬಂಗೇರ, ರವಿ ಪೂಜಾರಿ, ಹರೀಶ್ ಆಚಾರ್ಯ, ಸೇವಾಪ್ರತಿನಿಧಿಗಳು, ಪ್ರಧಾನ ಸಂಚಾಲಕರು, ಸಂಚಾಲಕರು, ವಿವಿಧ ಸಮಿತಿಗಳ ಪ್ರಮುಖರು, ಸ್ವಯಂ ಸೇವಕರು ಭಾಗವಹಿಸಿದ್ದರು.

ವಿಜಯ ಕುಮಾರ್ ಜೈನ್ ಸ್ವಾಗತಿಸಿ, ಪ್ರಭಾಕರ ಶೆಟ್ಟಿ ಉಪ್ಪಡ್ಕ ಧನ್ಯವಾದ ಸಲ್ಲಿಸಿದರು.

Related posts

ಹಾಡುಹಗಲೇ ಚಾರ್ಮಾಡಿ ಘಾಟಿಯಲ್ಲಿ ಸಂಚರಿಸಿ ಆತಂಕ ಸೃಷ್ಟಿದ ಕಾಡಾನೆ: ಬೈಕ್ ಸವಾರ ಅಪಾಯದಿಂದ ಪಾರು

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ಪ್ರತಿಭಾ ಕ್ರೀಡೋತ್ಸವ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಕೊಕ್ಕಡ ಕೇಸರಿ ಗೆಳೆಯರ ಬಳಗದ ವತಿಯಿಂದ ಅಯೋಧ್ಯ ಟ್ರೋಫಿ: ಅಯೋಧ್ಯ ಕರಸೇವಕರಿಗೆ ಸನ್ಮಾನ

Suddi Udaya

ಕಲ್ಲಾಜೆ ನವ ಭಾರತ್ ಗೆಳೆಯರ ಬಳಗದ ವಾರ್ಷಿಕ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ನಡ: ಪಣಿಕ್ಕಲ ನಿವಾಸಿ ಧರ್ಣಪ್ಪ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಹತ್ಯಡ್ಕ ಪ್ರಾ.ಕೃ.ಪ. ಸಹಕಾರಿ ಸಂಘ ಅರಸಿನಮಕ್ಕಿಗೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya
error: Content is protected !!