25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಸತ್ಯದೇವತಾ ದೈವಸ್ಥಾನದಲ್ಲಿ ಹನುಮೋತ್ಸವ ತಯಾರಿಯ ಪೂರ್ವಭಾವಿ ಸಭೆ

ಅಳದಂಗಡಿ : ಇಲ್ಲಿನ ಸತ್ಯದೇವತಾ ದೈವಸ್ಥಾನದಲ್ಲಿ ಹನುಮೋತ್ಸವ ತಯಾರಿ ಬಗ್ಗೆ ಸಭೆ ಯಶಸ್ವಿಯಾಗಿ ನಡೆಯಿತು.

ಸಭೆಯಲ್ಲಿ ಅಳದಂಗಡಿ ಅರಮನೆಯ ಶಿವಪ್ರಸಾದ್ ಅಜಿಲರು ಭಾಗವಹಿಸಿ ಕೆಲವು ಸಲಹೆಗಳನ್ನು ನೀಡಿದರು.

ಸಭೆಯ ಅಧ್ಯಕ್ಷತೆಯನ್ನು ಸಂಸ್ಕಾರ ಭಾರತೀ ಅಧ್ಯಕ್ಷ ಸಂಪತ್ ಬಿ.ಸುವರ್ಣ ವಹಿಸಿದ್ದರು. ಸಭೆಯಲ್ಲಿ ಶಶಿಧರ ಶೆಟ್ಟಿ ಅಳದಂಗಡಿ, ವಿಜಯ ಗೌಡ ವೇಣೂರು, ನಿತ್ಯಾನಂದ ನಾವರ, ಎಂ.ಪಿ.ಶೇಖರ್ ಶಿರ್ಲಾಲು, ಭಾಸ್ಕರ ಸಾಲ್ಯಾನ್ ಶಿರ್ಲಾಲು, ಯೋಜನೆಯ ಮೆಲ್ವಿಚಾರಕಿ ಸುಮಂಗಲ, ಹರೀಶ್ ಕಲ್ಲಾಜೆ, ವಿಶ್ವನಾಥ ಬಂಗೇರ, ರವಿ ಪೂಜಾರಿ, ಹರೀಶ್ ಆಚಾರ್ಯ, ಸೇವಾಪ್ರತಿನಿಧಿಗಳು, ಪ್ರಧಾನ ಸಂಚಾಲಕರು, ಸಂಚಾಲಕರು, ವಿವಿಧ ಸಮಿತಿಗಳ ಪ್ರಮುಖರು, ಸ್ವಯಂ ಸೇವಕರು ಭಾಗವಹಿಸಿದ್ದರು.

ವಿಜಯ ಕುಮಾರ್ ಜೈನ್ ಸ್ವಾಗತಿಸಿ, ಪ್ರಭಾಕರ ಶೆಟ್ಟಿ ಉಪ್ಪಡ್ಕ ಧನ್ಯವಾದ ಸಲ್ಲಿಸಿದರು.

Related posts

ಇಂದಬೆಟ್ಟು: ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ 10 ನೇ ತರಗತಿಯ ಮಕ್ಕಳಿಗೆ ವಿಶೇಷ ತರಗತಿ ಕಾರ್ಯಕ್ರಮ

Suddi Udaya

ಲಾಯಿಲ: ಕಂಪ್ಯೂಟ‌ರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದ್ ಮಿಲಾದ್ ಕಾರ್ಯಕ್ರಮ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷರಾಗಿ ಗುರುರಾಜ್ ಗುರಿಪಳ್ಳ, ಕಾರ್ಯದರ್ಶಿಯಾಗಿ ಮಧುರ ರಾಘವ ಆಯ್ಕೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕಣಿಯೂರು ಗ್ರಾ.ಪಂ. ಸದಸ್ಯ ಪ್ರವೀಣ್‌ ಗೌಡರಿಗೆ ತಿಮರೋಡಿ ತಂಡದಿಂದ ಹಲ್ಲೆ: ಪುತ್ತೂರು ಆಸ್ಪತ್ರೆಗೆ ದಾಖಲು: ಆಸ್ಪತ್ರೆಗೆ ಶಾಸಕ ಹರೀಶ್ ಪೂಂಜ ಹಾಗೂ ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹರೀಶ್ ಪೂಂಜ ಆಕ್ರೋಶ

Suddi Udaya
error: Content is protected !!