22.7 C
ಪುತ್ತೂರು, ಬೆಳ್ತಂಗಡಿ
June 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರ್ನಾಟಕ ದಲಿತ ಚಳುವಳಿ 50ರ ಸಂಭ್ರಮ ಸಮಾವೇಶ’ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಏಪ್ರಿಲ್ 28ರಂದು ಬೆಳ್ತಂಗಡಿಯಲ್ಲಿ ಜರಗಲಿರುವ ಕರ್ನಾಟಕ ದಲಿತ ಚಳುವಳಿ 50ರ ಸಂಭ್ರಮ ಸಮಾವೇಶ-2025
ದಲಿತ ಸಾಂಸ್ಕ್ರತಿಕ ವೈವಿಧ್ಯ ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಮತ್ತು ವಿತರಣೆ ಕಾರ್ಯಕ್ರಮವು ಸಮಿತಿ ಗೌರವಾಧ್ಯಕ್ಷ ಚೆನ್ನಕೇಶವರವರ ಅಧ್ಯಕ್ಷತೆಯಲ್ಲಿ ನೆರವೇರಿತು.

ಈ ಸಂದರ್ಭ ಉಪಾಧ್ಯಕ್ಷರಾದ ಪಿ.ಕೆ. ರಾಜು ಪಡಂಗಡಿ, ವೆಂಕಣ್ಣ ಕೊಯ್ಯೂರು ,ಸತೀಶ್ ಸುಲ್ಕೇರಿಮೊಗ್ರು , ಪ್ರಧಾನ ಕಾರ್ಯದರ್ಶಿ ಅಚುಶ್ರೀ ಬಾಂಗೇರು, ಗೌರವ ಸಲಹೆಗಾರರಾದ ಪಿ.ಕೆ.ಚೀಂಕ್ರ, ಪುಟ್ಟಣ್ಣ ಪಟ್ರಮೆ, ಸುಂದರ ನಾಲ್ಕೂರು,
ಕೂಸ ಅಳದಂಗಡಿ, ರಾಜೇಶ್ ಬಿ ಕೊಕ್ಕಡ ಮುಂತಾದವರು ಉಪಸ್ಥಿತರಿದ್ದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಯಿಂದ ತಾಲೂಕಿನ ಸಾಧಕ ಮಹಿಳೆಯರಿಗೆ ಪಂಚರತ್ನ ಪ್ರಶಸ್ತಿ ಪುರಸ್ಕಾರ

Suddi Udaya

ಮೇಲಂತಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ಸಾಮಾನ್ಯ ಸಭೆ: ರೂ. 3.74 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ 10% ಡಿವಿಡೆಂಡ್

Suddi Udaya

ಕಲ್ಲಿಕೊಟೆ(ಕೋಝಿ ಕೋಡ್) ನಲ್ಲಿ ಜೊಜಿಲಾ ದಿನಾಚರಣೆ : ನಿವೃತ್ತ ಯೋಧ ಡಾ. ಗೋಪಾಲ ಕೃಷ್ಣ ಕಾಂಚೋಡು ಭಾಗಿ

Suddi Udaya

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಬೆಳ್ತಂಗಡಿ ಪ್ರಾ.ಕೃ.ಪ.ಸ. ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಉಜಿರೆ: ಎಸ್.ಡಿ.ಎಂ ಮಹಿಳಾ ಐಟಿಐ ಸಂಸ್ಥೆಯಲ್ಲಿ ಮೆಷಿನ್ ಎಂಬ್ರಾಯ್ಡರಿ ತರಬೇತಿ ಕಾರ್ಯಗಾರ

Suddi Udaya

ಅಳದಂಗಡಿ: ಆಟೋ ರಿಕ್ಷಾ ಮತ್ತು ಬೈಕ್ ಅಪಘಾತ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!