25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರ್ನಾಟಕ ದಲಿತ ಚಳುವಳಿ 50ರ ಸಂಭ್ರಮ ಸಮಾವೇಶ’ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಏಪ್ರಿಲ್ 28ರಂದು ಬೆಳ್ತಂಗಡಿಯಲ್ಲಿ ಜರಗಲಿರುವ ಕರ್ನಾಟಕ ದಲಿತ ಚಳುವಳಿ 50ರ ಸಂಭ್ರಮ ಸಮಾವೇಶ-2025
ದಲಿತ ಸಾಂಸ್ಕ್ರತಿಕ ವೈವಿಧ್ಯ ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಮತ್ತು ವಿತರಣೆ ಕಾರ್ಯಕ್ರಮವು ಸಮಿತಿ ಗೌರವಾಧ್ಯಕ್ಷ ಚೆನ್ನಕೇಶವರವರ ಅಧ್ಯಕ್ಷತೆಯಲ್ಲಿ ನೆರವೇರಿತು.

ಈ ಸಂದರ್ಭ ಉಪಾಧ್ಯಕ್ಷರಾದ ಪಿ.ಕೆ. ರಾಜು ಪಡಂಗಡಿ, ವೆಂಕಣ್ಣ ಕೊಯ್ಯೂರು ,ಸತೀಶ್ ಸುಲ್ಕೇರಿಮೊಗ್ರು , ಪ್ರಧಾನ ಕಾರ್ಯದರ್ಶಿ ಅಚುಶ್ರೀ ಬಾಂಗೇರು, ಗೌರವ ಸಲಹೆಗಾರರಾದ ಪಿ.ಕೆ.ಚೀಂಕ್ರ, ಪುಟ್ಟಣ್ಣ ಪಟ್ರಮೆ, ಸುಂದರ ನಾಲ್ಕೂರು,
ಕೂಸ ಅಳದಂಗಡಿ, ರಾಜೇಶ್ ಬಿ ಕೊಕ್ಕಡ ಮುಂತಾದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ನ.ಪಂ. ವ್ಯಾಪ್ತಿಯ ಮಾಡ್ಯಾಲೋಟ್ಟುನಲ್ಲಿ ರಸ್ತೆಗೆ ಗುಡ್ಡ ಕುಸಿತ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಕೃಷಿ ಉದ್ಯಮಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ

Suddi Udaya

ಬೆಳ್ತಂಗಡಿ: ವರ್ಗಾವಣೆಗೊಂಡ ಕುಸುಮಾಧರ ಬಿ ರವರಿಗೆ ತಾಲೂಕು ಪಂಚಾಯತ್ ಹಾಗೂ ವಿವಿಧ ಇಲಾಖೆ ವತಿಯಿಂದ ಬೀಳ್ಕೊಡುಗೆ ಸಮಾರಂಭ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಲಾಯಿಲ ಗ್ರಾ.ಪಂ. ಗೆ ಕಸದ ಬುಟ್ಟಿ ವಿತರಣೆ

Suddi Udaya

ಬಿಜೆಪಿ ಸಕ್ರಿಯ ಸದಸ್ಯತ್ವ ಅಭಿಯಾನದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟರಿಂದ ಸದಸ್ಯತ್ವ ಮರು ನೋಂದಣಿ

Suddi Udaya
error: Content is protected !!