ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರ್ನಾಟಕ ದಲಿತ ಚಳುವಳಿ 50ರ ಸಂಭ್ರಮ ಸಮಾವೇಶ’ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಏಪ್ರಿಲ್ 28ರಂದು ಬೆಳ್ತಂಗಡಿಯಲ್ಲಿ ಜರಗಲಿರುವ ಕರ್ನಾಟಕ ದಲಿತ ಚಳುವಳಿ 50ರ ಸಂಭ್ರಮ ಸಮಾವೇಶ-2025
ದಲಿತ ಸಾಂಸ್ಕ್ರತಿಕ ವೈವಿಧ್ಯ ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಮತ್ತು ವಿತರಣೆ ಕಾರ್ಯಕ್ರಮವು ಸಮಿತಿ ಗೌರವಾಧ್ಯಕ್ಷ ಚೆನ್ನಕೇಶವರವರ ಅಧ್ಯಕ್ಷತೆಯಲ್ಲಿ ನೆರವೇರಿತು.

ಈ ಸಂದರ್ಭ ಉಪಾಧ್ಯಕ್ಷರಾದ ಪಿ.ಕೆ. ರಾಜು ಪಡಂಗಡಿ, ವೆಂಕಣ್ಣ ಕೊಯ್ಯೂರು ,ಸತೀಶ್ ಸುಲ್ಕೇರಿಮೊಗ್ರು , ಪ್ರಧಾನ ಕಾರ್ಯದರ್ಶಿ ಅಚುಶ್ರೀ ಬಾಂಗೇರು, ಗೌರವ ಸಲಹೆಗಾರರಾದ ಪಿ.ಕೆ.ಚೀಂಕ್ರ, ಪುಟ್ಟಣ್ಣ ಪಟ್ರಮೆ, ಸುಂದರ ನಾಲ್ಕೂರು,
ಕೂಸ ಅಳದಂಗಡಿ, ರಾಜೇಶ್ ಬಿ ಕೊಕ್ಕಡ ಮುಂತಾದವರು ಉಪಸ್ಥಿತರಿದ್ದರು.

Related posts

ಅಳದಂಗಡಿ ಆಮಂತ್ರಣ ಸೇವಾ ಪ್ರತಿಷ್ಠಾನದ ನೂತನ ಕಚೇರಿ ಉದ್ಘಾಟನೆ : ಪತ್ರಕರ್ತರಿಗೆ, ನಿವೃತ್ತ ಆಶಾ ಕಾರ್ಯಕರ್ತೆಯರಿಗೆ ಹಾಗೂ ಸಾಧಕರಿಗೆ ಸನ್ಮಾನ – ಯಕ್ಷಗಾನ ಕಲಿಕಾ ತರಗತಿಗೆ ಚಾಲನೆ ಹಾಗೂ ಅಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ವತಿಯಿಂದ ‘ಕವಿಗೋಷ್ಠಿ

Suddi Udaya

ಎಸ್. ಎಸ್.ಎಲ್. ಸಿ ಮರು ಮೌಲ್ಯಮಾಪನದಲ್ಲಿ 624 ಅಂಕ ಪಡೆದು ಶಾರಾನ್ ಡಿಸೋಜಾ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್.

Suddi Udaya

ಮಂಗ, ಕಾಡುಹಂದಿ, ನವಿಲುಗಳ ಹಾವಳಿಯಿಂದ ಕೃಷಿ ಮತ್ತು ಫಸಲು ನಾಶದ ಬಗ್ಗೆ ಶಾಶ್ವತ ಪರಿಹಾರ ಒದಗಿಸುವಂತೆ ಅರಣ್ಯ ಸಚಿವರಿಗೆ ಬೆಳ್ತಂಗಡಿ ಅಖಿಲ ಭಾರತ ಕಿಸಾನ್ ಮಹಾಸಭಾ ವತಿಯಿಂದ ಮನವಿ ಸಲ್ಲಿಕೆ

Suddi Udaya

ಸುಲ್ಕೇರಿಮೊಗ್ರು ಕಂಬಳದಡ್ಡ ನಿವಾಸಿ ಅಣ್ಣಿ ಮಡಿವಾಳ ನಿಧನ

Suddi Udaya

ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಕ್ರೀಡಾಕೂಟ

Suddi Udaya

ಬೆಳ್ತಂಗಡಿ: ಭಗವಾನ್ ಶ್ರೀ ಸತ್ಯಸಾಯಿ ಬಾಬಾರವರ 100ನೇ ಹುಟ್ಟುಹಬ್ಬದ ಅಂಗವಾಗಿ ಶ್ರೀರಾಘವೇಂದ್ರ ಮಠದ ಸುಂದರ ಪರಿಸರದಲ್ಲಿ “ಪ್ರೇಮ ತರು” ಸಸಿಗಳನ್ನು ನೆಡುವ ಕಾರ್ಯಕ್ರಮ

Suddi Udaya
error: Content is protected !!