25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರ್ನಾಟಕ ದಲಿತ ಚಳುವಳಿ 50ರ ಸಂಭ್ರಮ ಸಮಾವೇಶ’ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಏಪ್ರಿಲ್ 28ರಂದು ಬೆಳ್ತಂಗಡಿಯಲ್ಲಿ ಜರಗಲಿರುವ ಕರ್ನಾಟಕ ದಲಿತ ಚಳುವಳಿ 50ರ ಸಂಭ್ರಮ ಸಮಾವೇಶ-2025
ದಲಿತ ಸಾಂಸ್ಕ್ರತಿಕ ವೈವಿಧ್ಯ ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಮತ್ತು ವಿತರಣೆ ಕಾರ್ಯಕ್ರಮವು ಸಮಿತಿ ಗೌರವಾಧ್ಯಕ್ಷ ಚೆನ್ನಕೇಶವರವರ ಅಧ್ಯಕ್ಷತೆಯಲ್ಲಿ ನೆರವೇರಿತು.

ಈ ಸಂದರ್ಭ ಉಪಾಧ್ಯಕ್ಷರಾದ ಪಿ.ಕೆ. ರಾಜು ಪಡಂಗಡಿ, ವೆಂಕಣ್ಣ ಕೊಯ್ಯೂರು ,ಸತೀಶ್ ಸುಲ್ಕೇರಿಮೊಗ್ರು , ಪ್ರಧಾನ ಕಾರ್ಯದರ್ಶಿ ಅಚುಶ್ರೀ ಬಾಂಗೇರು, ಗೌರವ ಸಲಹೆಗಾರರಾದ ಪಿ.ಕೆ.ಚೀಂಕ್ರ, ಪುಟ್ಟಣ್ಣ ಪಟ್ರಮೆ, ಸುಂದರ ನಾಲ್ಕೂರು,
ಕೂಸ ಅಳದಂಗಡಿ, ರಾಜೇಶ್ ಬಿ ಕೊಕ್ಕಡ ಮುಂತಾದವರು ಉಪಸ್ಥಿತರಿದ್ದರು.

Related posts

ಮತ್ತೆ ಬಂದಿದೆ ಮುಳಿಯ ಜ್ಯುವೆಲ್ಸ್ ಚಿನ್ನೋತ್ಸವ, ನ.10ರಿಂದ 30ರ ವರೆಗೆ: ಪುತ್ತೂರು ಮತ್ತು ಬೆಳ್ತಂಗಡಿಯ ಮುಳಿಯ ಜ್ಯುವೆಲ್ಸ್‌ನಲ್ಲಿ ಮಳಿಗೆಗಳಲ್ಲಿ ಚಿನ್ನದ ಹಬ್ಬ

Suddi Udaya

ಚಾರ್ಮಾಡಿ ಘಾಟ್: ರಸ್ತೆಗೆ ಬಿದ್ದ ಮರ, ಸಂಚಾರ ತಾತ್ಕಾಲಿಕ ಸ್ಥಗಿತ

Suddi Udaya

ವೇಣೂರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಜಮೀನು ಮಂಜೂರುಗೊಳಿಸಲು ಸಚಿವ ಸಂಪುಟ ಅನುಮೋದನೆ

Suddi Udaya

ಕೊಯ್ಯೂರು: ಕೊಟ್ಟಿಗೆಗೆ ನುಗ್ಗಿ ಆಡಿನ ಮೇಲೆ ಚಿರತೆ ದಾಳಿ: ಒಂದು ಆಡು ಸಾವು, ಮತ್ತೊಂದು ಆಡು ಚಿರತೆ ಪಾಲು

Suddi Udaya

ಮೊಗ್ರು ಶ್ರೀರಾಮ ಶಿಶುಮಂದಿರದಲ್ಲಿ ಚಿಣ್ಣರ ಚಿಲಿಪಿಲಿ – 2025 ಬೇಸಿಗೆ ಶಿಬಿರ ಸಮಾರೋಪ

Suddi Udaya

ಎ.28: ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಸಭಾಂಗಣದ ಉದ್ಘಾಟನೆ

Suddi Udaya
error: Content is protected !!