22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುತ್ಲೂರು: ಕಾಡಬಾಗಿಲು ನಲ್ಲಿ ಸೇತುವೆ ರಚನೆಗೆ ರೂ. 1.90 ಕೋಟಿ ಅನುದಾನ ಒದಗಿಸಿದ ಶಾಸಕ ಹರೀಶ್ ಪೂಂಜ

ಕುತ್ಲೂರು ಗ್ರಾಮದ ಕುಕ್ಕುಜೆ -ಆಳಂಬ -ಕುರಿಯಾಡಿ ರಸ್ತೆಯ ಕಾಡಬಾಗಿಲು ಎಂಬಲ್ಲಿ ಸೇತುವೆ ರಚನೆಗೆ ರೂ. 1.90 ಕೋಟಿ
ಅನುದಾನ ಒದಗಿಸಿದ ಶಾಸಕ ಹರೀಶ್ ಪೂಂಜ ರವರಿಗೆ ನಾರಾವಿ -ಕುತ್ಲೂರು ಗ್ರಾಮಸ್ಥರು ಅಭಿನಂದಿಸಿದರು.

Related posts

ರಜತ ಸಂಭ್ರಮದಲ್ಲಿರುವ ಉಜಿರೆಯ ಬೆನಕ ಆಸ್ಪತ್ರೆಯ ವತಿಯಿಂದ ಮಹಾಮಂಡಲೇಶ್ವರರಾಗಿ ಪಟ್ಟಾಭಿಶಿಕ್ತರಾದ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಗೆ ಗೌರವಾರ್ಪಣೆ

Suddi Udaya

ಜ.29 (ಇಂದು): ಬದ್ಯಾರಿನಲ್ಲಿ “ಹಿಬರೋಡಿ ಯಕ್ಷೋತ್ಸವ”‌ -“ಸಹಸ್ರ ಕವಚ ಮೋಕ್ಷ” ಯಕ್ಷಗಾನ ಬಯಲಾಟ”

Suddi Udaya

ಉಜಿರೆ: ಲಕ್ಷ್ಮೀಶ ಭಟ್ ಇವರಿಗೆ ಹಿಮಾಲಯ ವುಡ್ ಬ್ಯಾಡ್ಜ್ ನಲ್ಲಿ ಅರ್ಹತೆ

Suddi Udaya

ಧರ್ಮಸ್ಥಳ: ನೇರ್ತನೆ ನಿವಾಸಿ ಸ್ಟ್ಯಾನಿ ಜೋಸೆಫ್ ನಿಧನ

Suddi Udaya

ಬಿಜೆಪಿ ಚುನಾವಣಾ ಪ್ರಚಾರದ ಅಂಗವಾಗಿ ನಾರಾವಿ ಶಕ್ತಿ ಕೇಂದ್ರದಲ್ಲಿ ಪೂರ್ವಭಾವಿ ಸಭೆ

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಪುರಾಣ ವಾಚನ-ಪ್ರವಚನ: ಸಮಾರೋಪ ಸಮಾರಂಭ

Suddi Udaya
error: Content is protected !!