25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಸೇವಾದಳದ ಕಾರ್ಯದರ್ಶಿಯಾಗಿ ಎಂ.ಕೆ. ಅಬ್ದುಲ್ ಸಮದ್ ಕುಂಡಡ್ಕ ನೇಮಕ

ಮಂಗಳೂರು: ಭಾರತ ರಾಷ್ಟ್ರೀಯ ಕಾಂಗ್ರೆಸ್ ಸೇವಾದಳ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸೇವಾದಳ ಸಮಿತಿಯ ಅಧ್ಯಕ್ಷರ ಅನುಮೋದನೆ ಮೇರೆಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸೇವಾದಳ ಸಮಿತಿಯ ಕಾರ್ಯದರ್ಶಿಯಾಗಿ ಜನಸೇವಕ, ಕಾಂಗ್ರೆಸ್ ಪಕ್ಷದ ಪರವಾಗಿ ಎಲ್ಲಾ ಕಾರ್ಯಕ್ರಮದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಸಕ್ರೀಯವಾಗಿರುವ ಎಂ.ಕೆ ಅಬ್ದುಲ್ ಸಮದ್ ಕುಂಡಡ್ಕ ಇವರನ್ನು

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಹಾಗೂ ದ ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್ ಶಿಫಾರಸ್ಸಿನಂತೆ ನೇಮಕ ಮಾಡಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಸೇವಾದಳದ ಜಿಲ್ಲಾಧ್ಯಕ್ಷ ಜೋಕಿಂ ಡಿಸೋಜಾ ಇವರು ನೇಮಕಾತಿ ಆದೇಶ ಪತ್ರವನ್ನು ನೀಡಿದರು.

Related posts

ವಿ. ಹರೀಶ್ ನೆರಿಯ ರವರಿಗೆ ಕನ್ನಡ ಭವನದ “ಕನ್ನಡ ಪಯಸ್ವಿನಿ ಪ್ರಶಸ್ತಿ”ಗೆ ಆಯ್ಕೆ

Suddi Udaya

ಅಪರೂಪದ ರಾಜಕಾರಣಿ ಮಾಜಿ ಶಾಸಕ ಕೆ. ವಸಂತ ಬಂಗೇರರ ನಿಧನಕ್ಕೆ ಸಂತಾಪ ಸೂಚಿಸಿದ ವಿಪಕ್ಷ ನಾಯಕ, ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ

Suddi Udaya

ಆ. 7 -16: ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್ ನಲ್ಲಿ ಆಷಾಡ ಡಿಸ್ಕೌಂಟ್ ಸೇಲ್

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲ ಪದಪ್ರಧಾನ

Suddi Udaya

ಸೆ.21: ಧರ್ಮಸ್ಥಳದಲ್ಲಿ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಹಿರಿಯ ವಿದ್ಯಾರ್ಥಿಗಳ ಮಹಾ ಸಮ್ಮಿಲನ

Suddi Udaya

ಕೊಕ್ಕಡ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುರಕ್ಷಾ ವಿಮಾ ಯೋಜನೆ ಚೆಕ್ ಹಸ್ತಾಂತರ

Suddi Udaya
error: Content is protected !!