September 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಸೇವಾದಳದ ಕಾರ್ಯದರ್ಶಿಯಾಗಿ ಎಂ.ಕೆ. ಅಬ್ದುಲ್ ಸಮದ್ ಕುಂಡಡ್ಕ ನೇಮಕ

ಮಂಗಳೂರು: ಭಾರತ ರಾಷ್ಟ್ರೀಯ ಕಾಂಗ್ರೆಸ್ ಸೇವಾದಳ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸೇವಾದಳ ಸಮಿತಿಯ ಅಧ್ಯಕ್ಷರ ಅನುಮೋದನೆ ಮೇರೆಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸೇವಾದಳ ಸಮಿತಿಯ ಕಾರ್ಯದರ್ಶಿಯಾಗಿ ಜನಸೇವಕ, ಕಾಂಗ್ರೆಸ್ ಪಕ್ಷದ ಪರವಾಗಿ ಎಲ್ಲಾ ಕಾರ್ಯಕ್ರಮದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಸಕ್ರೀಯವಾಗಿರುವ ಎಂ.ಕೆ ಅಬ್ದುಲ್ ಸಮದ್ ಕುಂಡಡ್ಕ ಇವರನ್ನು

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಹಾಗೂ ದ ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್ ಶಿಫಾರಸ್ಸಿನಂತೆ ನೇಮಕ ಮಾಡಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಸೇವಾದಳದ ಜಿಲ್ಲಾಧ್ಯಕ್ಷ ಜೋಕಿಂ ಡಿಸೋಜಾ ಇವರು ನೇಮಕಾತಿ ಆದೇಶ ಪತ್ರವನ್ನು ನೀಡಿದರು.

Related posts

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಪ್ರತಿಷ್ಠಿತ ಮುಗ್ಗಗುತ್ತಿನಲ್ಲಿ ನಾಗರ ಪಂಚಮಿ ಪ್ರಯುಕ್ತ ವಿಶೇಷ ಪೂಜೆ: ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗಿ

Suddi Udaya

ಫೆ.17-26: ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ

Suddi Udaya

ಅರಸಿನಮಕ್ಕಿ ಶ್ರೀ ಕ್ಷೇ.ಧ.ಶೌ.ವಿ.ನಿ. ಘಟಕ ಮತ್ತು ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯ ಸಹಭಾಗಿತ್ವದಲ್ಲಿ ವನ್ಯಜೀವಿ ಕಾಳಜಿ ಅಭಿಯಾನ ಮತ್ತು ಕಾಳ್ಗಿಚ್ಚು ಮುಂಜಾಗೃತಿ ಕ್ರಮಗಳ ಬಗ್ಗೆ ಜಾಗೃತಿ ಅಭಿಯಾನ

Suddi Udaya

ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ಕಾರ್ಯಕ್ರಮದ ಅಂಗವಾಗಿ ಮನೆಮನೆ ಸಂಪರ್ಕ ದ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳದ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಬೆಳ್ತಂಗಡಿ ತ್ರಿ ಸ್ಟಾರ್ ವೈನ್ಸ್ ಶಾಪ್ ಮತ್ತು ಉಜಿರೆಯ ಮೊಬೈಲ್ ಶಾಪ್ ಕಳ್ಳತನ ಪ್ರಕರಣ: ಅಪ್ರಾಪ್ತ ಬಾಲಕ ಸೇರಿ ಇಬ್ಬರು ಕುಂದಾಪುರದಲ್ಲಿ ವಶಕ್ಕೆ

Suddi Udaya
error: Content is protected !!