July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಸೇವಾದಳದ ಕಾರ್ಯದರ್ಶಿಯಾಗಿ ಎಂ.ಕೆ. ಅಬ್ದುಲ್ ಸಮದ್ ಕುಂಡಡ್ಕ ನೇಮಕ

ಮಂಗಳೂರು: ಭಾರತ ರಾಷ್ಟ್ರೀಯ ಕಾಂಗ್ರೆಸ್ ಸೇವಾದಳ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸೇವಾದಳ ಸಮಿತಿಯ ಅಧ್ಯಕ್ಷರ ಅನುಮೋದನೆ ಮೇರೆಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸೇವಾದಳ ಸಮಿತಿಯ ಕಾರ್ಯದರ್ಶಿಯಾಗಿ ಜನಸೇವಕ, ಕಾಂಗ್ರೆಸ್ ಪಕ್ಷದ ಪರವಾಗಿ ಎಲ್ಲಾ ಕಾರ್ಯಕ್ರಮದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಸಕ್ರೀಯವಾಗಿರುವ ಎಂ.ಕೆ ಅಬ್ದುಲ್ ಸಮದ್ ಕುಂಡಡ್ಕ ಇವರನ್ನು

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಹಾಗೂ ದ ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್ ಶಿಫಾರಸ್ಸಿನಂತೆ ನೇಮಕ ಮಾಡಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಸೇವಾದಳದ ಜಿಲ್ಲಾಧ್ಯಕ್ಷ ಜೋಕಿಂ ಡಿಸೋಜಾ ಇವರು ನೇಮಕಾತಿ ಆದೇಶ ಪತ್ರವನ್ನು ನೀಡಿದರು.

Related posts

ಮಚ್ಚಿನ : ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಸ್ಥಳೀಯರಿಂದ ಮೂರ್ಚೆ ರೋಗದಿಂದ ಬಿದ್ದಿದ್ದ ಅಪರಿಚಿತ ವ್ಯಕ್ತಿಯ ರಕ್ಷಣೆ

Suddi Udaya

ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ವಿಧಿವಶ

Suddi Udaya

ಬೆಳ್ತಂಗಡಿ: ಯಮತೋ ಶೋಟೋಕಾನ್ ಕರಾಟೆ ಹಾಗೂ ಡ್ರೀಮ್ ಜೋನ್ ನೃತ್ಯ ತರಬೇತಿ ಕೇಂದ್ರ ಉದ್ಘಾಟನೆ

Suddi Udaya

ನಿಡ್ಲೆ: ವಿಶ್ವನಾಥ ಪೂಜಾರಿ ನಿಧನ

Suddi Udaya

ಸುಹಾಸ್ ಶೆಟ್ಟಿ ಪ್ರಕರಣದೊಂದಿಗೆ ಉಳಿದ ಮೂರು ಕೊಲೆ ಪ್ರಕರಣಗಳನ್ನು ಎನ್.ಐ.ಎ (NIA) ಗೆ ಯಾಕೆ ನೀಡಿಲ್ಲ?: ಹರೀಶ್ ಕುಮಾರ್ ಪ್ರಶ್ನೆ

Suddi Udaya
error: Content is protected !!