24.9 C
ಪುತ್ತೂರು, ಬೆಳ್ತಂಗಡಿ
April 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರ ನೇಮಕ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕೂ ವ್ಯಾಪ್ತಿಗೆ ಒಳಪಡುವ ಧರ್ಮಸ್ಥಳ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ನೇಮಕ ಮಾಡಿದ್ದಾರೆ.

ಸಾಮಾನ್ಯ ವರ್ಗದಿಂದ ಅರುಣ್ ಭಟ್ ಮತ್ತಿಲ, ಪರಿಶಿಷ್ಟ ಜಾತಿ ವರ್ಗದಿಂದ ಓಬಯ್ಯ ನಲ್ಕೆ , ಮಹಿಳೆ ಶ್ರೀಮತಿ ಗೀತಾ ನೇಮಕವಾಗಿದ್ದಾರೆ.

Related posts

ವೇಣೂರು: ಬರ್ಕಜೆ ದೆತ್ತರ ನದಿಗೆ ಸ್ನಾನಕ್ಕೆ ತೆರಳಿದ ಮೂವರು ವಿದ್ಯಾರ್ಥಿಗಳು ನೀರುಪಾಲು

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ

Suddi Udaya

ಉಜಿರೆ ವಲಯದ ಜ್ಞಾನಶ್ರೀ ಜ್ಞಾನ ವಿಕಾಸ ಕೇಂದ್ರದಲ್ಲಿ ಮಲ್ಲಿಗೆ ಕೃಷಿ ಬಗ್ಗೆ ತರಬೇತಿ ಹಾಗೂ ಮಲ್ಲಿಗೆ ಗಿಡ ವಿತರಣಾ ಕಾರ್ಯಕ್ರಮ

Suddi Udaya

ವಿಧಾನಸಭೆ ಚುನಾವಣೆ ಹಿನ್ನೆಲೆ ವಿವಿಧ ಚೆಕ್ ಪೋಸ್ಟ್ ಗಳಿಗೆ ಮತ್ತು ನಕ್ಸಲ್ ಪೀಡಿತ ಪ್ರದೇಶಗಳಿಗೆಭೇಟಿ

Suddi Udaya

ಬೆಳ್ತಂಗಡಿ: ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಕೆ ಗಂಗಾಧರ ಗೌಡರವರ ನೂತನ ಕಛೇರಿ ಉದ್ಘಾಟನೆ

Suddi Udaya

ಬೆಳಾಲು: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!