25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ್ವಾಲ್ ಸಿರಿ ಜಾತ್ರೋತ್ಸವ ಪ್ರಯುಕ್ತ ಶ್ರೀ ಕ್ಷೇ. ಧ.ಗ್ರಾ. ಯೋಜನೆ ಗುರಿಪಳ್ಳ ಒಕ್ಕೂಟದ ವತಿಯಿಂದ ಶ್ರಮದಾನ ಕಾರ್ಯ

ಗುರಿಪಳ್ಳ: ಎ.10 ರಿಂದ ಎ.14 ರವರೆಗೆ ಇತಿಹಾಸ ಪ್ರಸಿದ್ಧ ಸಿರಿಗಳ ಆಲಡೆ ಕ್ಷೇತ್ರ ಲೋಕನಾಡು ಶ್ರೀ ಲೋಕನಾಥೇಶ್ವರ ದೇವಸ್ಥಾನ ನಿಡಿಗಲ್ ಇಲ್ಲಿ ನಡೆಯುವ ವಾರ್ಷಿಕ ನಡ್ವಾಲ್ ಸಿರಿಜಾತ್ರ ಮಹೋತ್ಸವದ ಪೂರ್ವಭಾವಿಯಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗುರಿಪಳ್ಳ ಒಕ್ಕೂಟದ ವತಿಯಿಂದ ಶ್ರಮದಾನ ಕಾರ್ಯವು ಎ.6 ರಂದು ನಡೆಯಿತು.

ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರು ಹಾಗೂ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಗುರುರಾಜ್ ಗುರಿಪಳ್ಳ, ಸೇವಾಪ್ರತಿನಿಧಿ ಪುಷ್ಪಾವತಿ ಹಾಗೂ ಒಕ್ಕೂಟದ ಸದಸ್ಯರು ಹಾಜರಿದ್ದರು.

Related posts

ಭೀಕರ ರಸ್ತೆ ಅಪಘಾತ: ದ್ವಿಚಕ್ರ ಸವಾರ ಸ್ಥಳದಲ್ಲೇ ಮೃತ್ಯು

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಸಂಭ್ರಮ

Suddi Udaya

ಕೃಷಿ ಪಂಡಿತ ಪ್ರಶಸ್ತಿಗೆ ರೈತರಿಂದ ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನ

Suddi Udaya

ರಾತ್ರಿ 11 ಗಂಟೆಗೆ ಬೆಂಗಳೂರಿನಿಂದ ಹುಟ್ಟೂರಿನತ್ತ ವಸಂತ ಬಂಗೇರ ಮೃತದೇಹ; ನಾಳೆ ಬೆಳಗ್ಗೆ 4 ಗಂಟೆಗೆ ಬೆಳ್ತಂಗಡಿ ನಿವಾಸಕ್ಕೆ ಪಾರ್ಥೀವ ಶರೀರ ಆಗಮನ

Suddi Udaya

ಅಳದಂಗಡಿಯ ವಿಲ್ಮಾ ಲವೀನಾ ಡಿಸೋಜಾ ರವರಿಗೆ ಪಿ.ಎಚ್.ಡಿ ಪದವಿ

Suddi Udaya

ತೆಕ್ಕಾರು: ಬಾಜಾರು ಗುಡ್ಡ ಕುಸಿದು ಮನೆಗೆ ಹಾನಿ

Suddi Udaya
error: Content is protected !!