April 8, 2025
Uncategorized

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಬೆಳ್ತಂಗಡಿ: ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಪಿಯು ಬೋರ್ಡ್ ಮಾಹಿತಿ ನೀಡಿದೆ.

ನಾಳೆ ಮಧ್ಯಾಹ್ನ 12:30ಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿಯಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ಬಳಿಕ ಮಧ್ಯಾಹ್ನ 1:30ಕ್ಕೆ ವೆಬ್ ಸೈಟ್ ನಲ್ಲಿ ಪಿಯುಸಿ ಫಲಿತಾಂಶ ಲಭ್ಯವಾಗಲಿದೆ.

ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಮಾ.1ರಿಂದ ಮಾ.20ರ ವರೆಗೆ ನಡೆಸಲಾಗಿತ್ತು. ಎಲ್ಲ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುವ ಹಿನ್ನೆಲೆಯಲ್ಲಿ ಫಲಿತಾಂಶವನ್ನು ಪ್ರಕಟಿಸಲಾಗುತ್ತಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

Related posts

ಪೆರಾಡಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Suddi Udaya

ಶ್ರೀ ಗುರುದೇವಾ ದತ್ತಾಂಜನೆಯ ಭಜನೆ ಸಮಿತಿಯಿಂದ ಸಮಾಜ ಮುಖಿ ಕಾರ್ಯ: ಕರಂಬಾರು ಅಂಗನವಾಡಿ ಕೇಂದ್ರಕ್ಕೆ ನೀರಿನ ಟ್ಯಾಂಕ್ ಹಸ್ತಾಂತರ

Suddi Udaya

ಕರ್ನಾಟಕ ಮುಸ್ಲಿಮ್ ಜಮಾ ಅತ್ ನ (ಕೆ.ಎಂ.ಜೆ) ಗುರುವಾಯನಕೆರೆ ಸರ್ಕಲ್ ನ ವಾರ್ಷಿಕ ಮಹಾಸಭೆ

Suddi Udaya

ಸೌತಡ್ಕ ದೇವಸ್ಥಾನ: ಗಂಟೆ ಹಗರಣ ಮತ್ತು ಹುಂಡಿ ಹಗರಣದ ಮರು ತನಿಖೆ ನಡೆಸಿ ವರದಿ ನೀಡಲು ಸೂಚನೆ

Suddi Udaya

ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದಲ್ಲಿ ಜೋಹಾನ್ಸ್ ಗುಟೆನ್‌ಬರ್ಗ್ ಯೂನಿವರ್ಸಿಟಿಯ ಸ್ನಾತಕೋತ್ತರ ಪದವಿಯ ವಿದ್ಯಾರ್ಥಿಗಳಿಗೆ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ತರಬೇತಿ

Suddi Udaya

ಪುಂಜಾಲ್ ಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಕಲಿಕಾ ಹಬ್ಬ ಮಕ್ಕಳ ಪ್ರತಿಭೆಗಳ ಅನಾವರಣ

Suddi Udaya
error: Content is protected !!