22.9 C
ಪುತ್ತೂರು, ಬೆಳ್ತಂಗಡಿ
May 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದ ಆರೋಪಿ ಶಾಫಿ ಬೆಳ್ಳಾರೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

ಬೆಳ್ತಂಗಡಿ: ಬೆಳ್ಳಾರೆ ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದ ಆರೋಪಿ ಬೆಳ್ಳಾರೆ ನಿವಾಸಿ ಶಾಫಿ ಬೆಳ್ಳಾರೆ ಎ. 7ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಆರೋಪಿ ಶಾಫಿ ಬೆಳ್ಳಾರೆಯನ್ನು ಬಾಡಿ ವಾರೆಂಟ್ ಮೂಲಕ ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ ಬೆಳ್ತಂಗಡಿ ಕೋರ್ಟ್ ಗೆ ಹಾಜರು ಪಡಿಸಲಾಗಿದೆ.

2017 ರಲ್ಲಿ ಆರ್.ಎಸ್.ಎಸ್ ಹಾಗೂ ಕಲ್ಲಡ್ಕ ಭಟ್ ವಿರುದ್ಧ ಉದ್ರೇಕಕಾರಿ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಕೋರ್ಟ್ ಗೆ ಹಾಜರು ಪಡಿಸಲಾಗಿದೆ.

ಆರೋಪಿ ಶಾಫಿ ಬೆಳ್ಳಾರೆ ಅವರನ್ನು ಪ್ರವೀಣ್ ನೆಟ್ವಾರ್ ಹತ್ಯೆ ಪ್ರಕರಣದಲ್ಲಿ ಎರಡು ವರ್ಷದ ಹಿಂದೆ ಎನ್.ಐ.ಎ ಬಂಧಿಸಿ ನ್ಯಾಯಾಂಗ ಬಂಧನಲ್ಲಿರಿಸಲಾಗಿದೆ. ಈ ವರೆಗೂ ಜಾಮೀನು ಮಂಜೂರಾಗಿಲ್ಲ.

ಕೋರ್ಟ್ ಗೆ ಹಾಜರು ಪಡಿಸಿದ ಅವರನ್ನು ಮತ್ತೆ ಬೆಂಗಳೂರಿನ ಪರಪ್ಪನ ಅಗ್ರಹಾರಕ್ಕೆ ಕರೆದುಕೊಂಡು ಹೋದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಅಂಗವಾಗಿ. ಸಾಹಿತ್ಯ ಸಮ್ಮೇಳನ : ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ 92ನೇ ಅಧಿವೇಶನ ಉದ್ಘಾಟಿಸಿದ ಶತಾವಧಾನಿ ಡಾ.ರಾ.ಗಣೇಶ್

Suddi Udaya

ಸ್ನೇಹ ಸಂಗಮ ಆಟೋ ಚಾಲಕರ ಮತ್ತು ಮಾಲಕರ ಸಂಘದ ವತಿಯಿಂದ ಸಂಘದ ಸದಸ್ಯರಿಗೆ ವೈದ್ಯಕೀಯ ನೆರವು

Suddi Udaya

ದ.ಕ. ಜಿಲ್ಲಾಧಿಕಾರಿ ರವಿ ಕುಮಾರ್ ವರ್ಗಾವಣೆ: ನೂತನ ಜಿಲ್ಲಾಧಿಕಾರಿಯಾಗಿ ಮುಲೈ ಮುಹಿಲನ್ ನೇಮಕ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಮೀಸಲಾತಿ ಪ್ರಕಟ

Suddi Udaya

ನಾರಾವಿ: ಮರಕ್ಕೆ ಡಿಕ್ಕಿ ಹೊಡೆದ ಬೈಕ್ – ಇಬ್ಬರು ಸ್ಥಳದಲ್ಲಿಯೇ ಸಾವು

Suddi Udaya

ಕಂಪನಿ ಸೆಕ್ರೆಟರಿ ಪ್ರವೇಶ ಪರೀಕ್ಷೆಯಲ್ಲಿ ಉಜಿರೆ ಶ್ರೀ ಧ.ಮಂ. ಪ.ಪೂ ಕಾಲೇಜಿನ ಏಳು ವಿದ್ಯಾರ್ಥಿಗಳು ತೇರ್ಗಡೆ

Suddi Udaya
error: Content is protected !!