23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು : ಮುರ್ತಾಜೆ ಯಲ್ಲಿ ಕಾಂಕ್ರೀಟ್ ರಸ್ತೆ ಹಾಗೂ ಸೋಲಾರ್ ಲೈಟ್ ಉದ್ಘಾಟನೆ

ಬಂದಾರು : ಬಂದಾರು ಗ್ರಾಮ ಪಂಚಾಯತ್ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅನುದಾದದಲ್ಲಿ ಬಂದಾರು ಗ್ರಾಮದ ಮುರ್ತಾಜೆ ಎಂಬಲ್ಲಿನ ಕಾಂಕ್ರೀಟ್ ರಸ್ತೆ ಹಾಗೂ ಸೋಲಾರ್ ಲೈಟ್ ಉದ್ಘಾಟನೆ ಕಾರ್ಯಕ್ರಮ ಎ. 07 ರಂದು ನೆರವೇರಿತು.

ಹಿರಿಯರಾದ ರುಕ್ಮಯ ಪೂಜಾರಿ ಮತ್ತು ಸೂರಪ್ಪ ಪೂಜಾರಿ ಉದ್ಘಾಟನೆ ನೆರವೇರಿಸಿದರು. ಅನುದಾನ ಒದಗಿಸಿದ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಸದಸ್ಯರಾದ ಶ್ರೀಮತಿ ಸುಚಿತ್ರಾ ಮುರ್ತಾಜೆ, ಶ್ರೀಮತಿ ಪರಮೇಶ್ವರಿ ಪುಯಿಲ, ಹಾಗೂ ಸ್ಥಳೀಯರಾದ ಮೋಹಿನಿ ಮುರ್ತಾಜೆ, ಸೇಸಪ್ಪ ಪೂಜಾರಿ ಮುರ್ತಾಜೆ, ಶಾರದಾ ಪೂಜಾರಿ ಮುರ್ತಾಜೆ, ಪುಷ್ಪ ಸೂರಪ್ಪ ಪೂಜಾರಿ ಹಾಗೂ ಆ ಭಾಗದ ನಾಗರಿಕರು ಉಪಸ್ಥಿತರಿದ್ದರು.

Related posts

ಜೈನ ಬಸದಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅರ್ಚಕರುಗಳಿಗೆ ಮಾಸಿಕ ಗೌರವ ಧನ ನೀಡಲು ಅನುದಾನ ಬಿಡುಗಡೆ

Suddi Udaya

ಜಾಗತಿಕ ಕ್ರೀಡೋತ್ಸವದ ಪದಾಧಿಕಾರಿಗಳ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ ಸರ್ಕಾರಿ ಮಾದರಿ ಹಿ.ಪ್ರಾ. ಶಾಲೆಯಲ್ಲಿ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ

Suddi Udaya

ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಮಲವಂತಿಗೆ ಶಿವಾನಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಡಿ.5 : ಬೆಳ್ತಂಗಡಿ ಹಾಗೂ ಧರ್ಮಸ್ಥಳ ವಿದ್ಯುತ್ ಉಪಕೇಂದ್ರದ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!