July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು : ಮುರ್ತಾಜೆ ಯಲ್ಲಿ ಕಾಂಕ್ರೀಟ್ ರಸ್ತೆ ಹಾಗೂ ಸೋಲಾರ್ ಲೈಟ್ ಉದ್ಘಾಟನೆ

ಬಂದಾರು : ಬಂದಾರು ಗ್ರಾಮ ಪಂಚಾಯತ್ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅನುದಾದದಲ್ಲಿ ಬಂದಾರು ಗ್ರಾಮದ ಮುರ್ತಾಜೆ ಎಂಬಲ್ಲಿನ ಕಾಂಕ್ರೀಟ್ ರಸ್ತೆ ಹಾಗೂ ಸೋಲಾರ್ ಲೈಟ್ ಉದ್ಘಾಟನೆ ಕಾರ್ಯಕ್ರಮ ಎ. 07 ರಂದು ನೆರವೇರಿತು.

ಹಿರಿಯರಾದ ರುಕ್ಮಯ ಪೂಜಾರಿ ಮತ್ತು ಸೂರಪ್ಪ ಪೂಜಾರಿ ಉದ್ಘಾಟನೆ ನೆರವೇರಿಸಿದರು. ಅನುದಾನ ಒದಗಿಸಿದ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಸದಸ್ಯರಾದ ಶ್ರೀಮತಿ ಸುಚಿತ್ರಾ ಮುರ್ತಾಜೆ, ಶ್ರೀಮತಿ ಪರಮೇಶ್ವರಿ ಪುಯಿಲ, ಹಾಗೂ ಸ್ಥಳೀಯರಾದ ಮೋಹಿನಿ ಮುರ್ತಾಜೆ, ಸೇಸಪ್ಪ ಪೂಜಾರಿ ಮುರ್ತಾಜೆ, ಶಾರದಾ ಪೂಜಾರಿ ಮುರ್ತಾಜೆ, ಪುಷ್ಪ ಸೂರಪ್ಪ ಪೂಜಾರಿ ಹಾಗೂ ಆ ಭಾಗದ ನಾಗರಿಕರು ಉಪಸ್ಥಿತರಿದ್ದರು.

Related posts

ಜು.19: ಡಾಕ್ಯುಮೆಂಟರಿ ಪ್ರದರ್ಶನ ಮತ್ತು ಕುದ್ಕ ಬಚ್ಚಿರೆ ಪುಸ್ತಕ ಬಿಡುಗಡೆ

Suddi Udaya

ಐಸಮ್ಮರವರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ವೀಲ್ ಚೇರ್ ವಿತರಣೆ

Suddi Udaya

ಬೆಳ್ತಂಗಡಿ ಪೃಥ್ವಿ ಜ್ಯುವೆಲ್ಸ್ ವತಿಯಿಂದ ಕೃಷ್ಣ ವೇಷ ಸ್ಪರ್ಧೆ

Suddi Udaya

ಮಳೆಗೆ ಹಾನಿಗೊಳಗಾದ ನಾವರ ಜಾಲಪಲ್ಕೆ ದಾಮೋದರ ಪೂಜಾರಿ ರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ, ಪರಿಶೀಲನೆ

Suddi Udaya

ತೆಕ್ಕಾರಿನ ಯುವಕನನ್ನು ಕೆದಿಲದಲ್ಲಿ ಅಪಹರಿಸಿ ಹಲ್ಲೆ ಆರೋಪ-ಪ್ರಕರಣ ದಾಖಲು

Suddi Udaya

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದ ಸಹಪ್ರಾಧ್ಯಾಪಕ ಡಾ. ಸುಬ್ರಹ್ಮಣ್ಯ ಭಟ್ ರವರ “ಅಮ್ಮ ಹೇಳಿದ ಕತೆಗಳು” ಪುಸ್ತಕ ಬಿಡುಗಡೆ

Suddi Udaya
error: Content is protected !!