24.9 C
ಪುತ್ತೂರು, ಬೆಳ್ತಂಗಡಿ
April 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶಾಸಕ ಹರೀಶ್ ಪೂಂಜರವರಿಗೆ ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡ ಮತ್ತು ಸಭಾಭವನ ಉದ್ಘಾಟನೆಯ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಹಾಗೂ ವಾಣಿ ವಿದ್ಯಾ ಸಂಸ್ಥೆಗಳ ನೂತನ ಕಟ್ಟಡ ಹಾಗೂ ಸಭಾಭವನದ ಲೋಕಾರ್ಪಣಾ ಸಮಾರಂಭವು ಎ.20 ರಂದು ಬೆಳ್ತಂಗಡಿ ಹಳೆಕೋಟೆ ವಾಣಿ ವಿದ್ಯಾ ಸಂಸ್ಥೆಗಳ ಆವರಣದಲ್ಲಿ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಶಾಸಕ ಹರೀಶ್ ಪೂಂಜಾ ರಿಗೆ ನೀಡಿ ಆಹ್ವಾನಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ, ಕೋಶಾಧಿಕಾರಿ ಯುವರಾಜ ಅನಾರು, ಜೊತೆ ಕಾರ್ಯದರ್ಶಿ ಶ್ರೀನಾಥ್ ಕೆಎಂ., ಮಾಜಿ ಕಾರ್ಯದರ್ಶಿ ಮೋಹನ್ ಕುಮಾರ್, ಪಟ್ಟಣ ಪಂಚಾಯಿತಿ ಅಧ್ಯಕ್ಷ ಹಾಗೂ ನಿರ್ದೇಶಕ ಜಯಾನಂದ ಗೌಡ ಉಪಸ್ಥಿತರಿದ್ದರು.

Related posts

ಅಗ್ರಿಲೀಫ್ ಸಂಸ್ಥೆಯಲ್ಲಿ ದೀಪಾವಳಿ ಸಂಭ್ರಮ

Suddi Udaya

ಬಳಂಜ: ಮರಿಯಾಲಡೊಂಜಿ ಐತಾರ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ: ಆ. 20 ಆಟಿಕೂಟದ ಗಮ್ಮತ್ ಲೇಸ್, ವಾರ್ಷಿಕ ಮಹಾಸಭೆ

Suddi Udaya

ಕುವೆಟ್ಟು ಸ.ಉ. ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಉಜಿರೆ: ಬರೆಮೇಲು ನಿವಾಸಿ ರಾಮಪ್ಪ ಪೂಜಾರಿ ನಿಧನ

Suddi Udaya

ಅ.20 : ಬೆಳಾಲಿನಲ್ಲಿ ಯುವಸಿರಿ- ರೈತ ಭಾರತದ ಐಸಿರಿ: 5೦೦ಕ್ಕೂ ಮಿಕ್ಕಿ ಕಾಲೇಜು ವಿದ್ಯಾರ್ಥಿಗಳಿಂದ ನೇಜಿನಾಟಿ

Suddi Udaya

ನಡ: ಗೌಡರ ಯಾನೆ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಶ್ಯಾಮಸುಂದರ ಗೌಡ ಆಯ್ಕೆ

Suddi Udaya
error: Content is protected !!