23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶಾಸಕ ಹರೀಶ್ ಪೂಂಜರವರಿಗೆ ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡ ಮತ್ತು ಸಭಾಭವನ ಉದ್ಘಾಟನೆಯ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಹಾಗೂ ವಾಣಿ ವಿದ್ಯಾ ಸಂಸ್ಥೆಗಳ ನೂತನ ಕಟ್ಟಡ ಹಾಗೂ ಸಭಾಭವನದ ಲೋಕಾರ್ಪಣಾ ಸಮಾರಂಭವು ಎ.20 ರಂದು ಬೆಳ್ತಂಗಡಿ ಹಳೆಕೋಟೆ ವಾಣಿ ವಿದ್ಯಾ ಸಂಸ್ಥೆಗಳ ಆವರಣದಲ್ಲಿ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಶಾಸಕ ಹರೀಶ್ ಪೂಂಜಾ ರಿಗೆ ನೀಡಿ ಆಹ್ವಾನಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ, ಕೋಶಾಧಿಕಾರಿ ಯುವರಾಜ ಅನಾರು, ಜೊತೆ ಕಾರ್ಯದರ್ಶಿ ಶ್ರೀನಾಥ್ ಕೆಎಂ., ಮಾಜಿ ಕಾರ್ಯದರ್ಶಿ ಮೋಹನ್ ಕುಮಾರ್, ಪಟ್ಟಣ ಪಂಚಾಯಿತಿ ಅಧ್ಯಕ್ಷ ಹಾಗೂ ನಿರ್ದೇಶಕ ಜಯಾನಂದ ಗೌಡ ಉಪಸ್ಥಿತರಿದ್ದರು.

Related posts

ಮರೋಡಿ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಮಾ.10: ಶಿರ್ಲಾಲು ಶ್ರೀ ಸತ್ಯಸಾರಮುಪ್ಪಣ್ಯ ದೈವಸ್ಥಾನದ ಜಾತ್ರಾ ಮಹೋತ್ಸವದ ಪ್ರಯುಕ್ತ ಕ್ರೀಡಾಕೂಟ

Suddi Udaya

ಉಡುಪಿ:ಐದನೇ ರಾಷ್ಟ್ರೀಯ ಮಟ್ಟದ ಆಹ್ವಾನಿತ ಕರಾಟೆ ಚಾಂಪಿಯನ್ ಶಿಪ್

Suddi Udaya

ವೇಣೂರು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ, ವಾಹನ ಜಾಥಾ,

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಎನ್ಎಸ್ಎಸ್ ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಮಾರಂಭ

Suddi Udaya

ಕೃಷಿ ರಕ್ಷಣೆಗಾಗಿ ಆಯುಧಗಳನ್ನು ಹಿಂಪಡೆಯಲು ಜಿಲ್ಲಾಧಿಕಾರಿ ಮುಲೈ ಮುಹಿಲನ್ ಆದೇಶ

Suddi Udaya
error: Content is protected !!