25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿ

ಬೆಳ್ತಂಗಡಿ: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿಯ ಹಣೆಗೆ ಮುತ್ತಿಟ್ಟ ಯುವಕ

ಬೆಳ್ತಂಗಡಿ : ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣದ ಆರೋಪಿಯ ಹಣೆಗೆ ಪೊಲೀಸರೇ ಎದುರೇ ಯುವಕ ಮುತ್ತಿಟ್ಟ ಘಟನೆ ಬೆಳ್ತಂಗಡಿ ನ್ಯಾಯಾಲಯದ ಆವರಣದಲ್ಲಿ ಇಂದು ನಡೆದಿದೆ.

ನೆಟ್ಟಾರು ಹತ್ಯೆ ಪ್ರಕರಣದ ಮಾಸ್ಟರ್ ಮೈಂಡ್ ಶಾಫಿ ಬೆಳ್ಳಾರೆಯನ್ನು 2017ರಲ್ಲಿ ಆರ್.ಎಸ್.ಎಸ್ ಹಾಗೂ ಕಲ್ಲಡ್ಕ ಭಟ್ ವಿರುದ್ಧ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಳ್ತಂಗಡಿ ಕೋರ್ಟ್ ಗೆ ಬಾಡಿ ವಾರೆಂಟ್ ಮೂಲಕ ಹಾಜರುಪಡಿಸಲು ಪರಪ್ಪನ ಅಗ್ರಹಾರ ಜೈಲಿನಿಂದ ಕರೆ ತರಲಾಗಿತ್ತು. ಈ ವೇಳೆ ಯುವಕನೊಬ್ಬ ಪೊಲೀಸರ ಎದುರೇ ಶಾಫಿ ಹಣೆಗೆ ಮುತ್ತಿಕ್ಕಿದ್ದಾನೆ.

ಇಂದು ಶಾಫಿ ಬೆಳ್ಳಾರೆಯನ್ನು ಪೊಲೀಸರು ಕರೆ ತರುವ ಬಗ್ಗೆ ಗೊತ್ತಿದ್ದ ಕಾರಣ ಶಾಫಿ ಬೆಳ್ಳಾರೆ ನೋಡಲು ಆತನ ಸ್ನೇಹಿತರು ಬಂದಿದ್ದರು.ಅದರಲ್ಲಿ ಒಬ್ಬ ಆತನ ಹಣೆಗೆ ಮುತ್ತಿಕ್ಕಿದ್ದಾನೆ ಎಂದು ವರದಿಯಾಗಿದೆ.

Related posts

ಬಂಟ್ವಾಳದಲ್ಲಿ ನಡೆದ ಕೊಲೆಯತ್ನ ಪ್ರಕರಣ: 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಧಮ೯ಸ್ಥಳದಲ್ಲಿ ಬಂಧಿಸಿದ ಬಂಟ್ವಾಳ ಪೊಲೀಸರು

Suddi Udaya

ಗುರುವಾಯನಕೆರೆ: ಗಲಾಟೆ ವಿಚಾರದಲ್ಲಿ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು: ಲೋನ್ ಪೈಲ್ ವಿಚಾರದಲ್ಲಿ ಮಹಿಳಾ ಸಿಬ್ಬಂದಿಯೊಂದಿಗೆ ಮಾತುಕತೆ, ಸಂಸ್ಥೆಯ ಮಾಲಕನಿಂದ ಹಲ್ಲೆ

Suddi Udaya

ಇಳಂತಿಲ: ವಿದ್ಯುತ್ ಅವಘಡದಿಂದ ಯುವಕ ಸಾವು

Suddi Udaya

ಉಜಿರೆ ಪೇಟೆಯಲ್ಲಿ ನಿಲ್ಲಿಸಿದ್ದ1.20 ಲಕ್ಷ ಮೌಲ್ಯದ ಬುಲೆಟ್ ಬೈಕ್ಕಳವು

Suddi Udaya

ಎರಡು ತಿಂಗಳ ಹಿಂದೆ ಮದುವೆಯಾಗಿ ಹನಿಮೂನಿಗೆ ಬಂದ ದಂಪತಿಗಳುಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ಕೊಲೆಗೆ ಯತ್ನಿಸಿದ ಪತಿ ಜೈಲುಪಾಲು

Suddi Udaya

ಹತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya
error: Content is protected !!