September 6, 2026
ಅಪರಾಧ ಸುದ್ದಿ

ಬೆಳ್ತಂಗಡಿ: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿಯ ಹಣೆಗೆ ಮುತ್ತಿಟ್ಟ ಯುವಕ

ಬೆಳ್ತಂಗಡಿ : ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣದ ಆರೋಪಿಯ ಹಣೆಗೆ ಪೊಲೀಸರೇ ಎದುರೇ ಯುವಕ ಮುತ್ತಿಟ್ಟ ಘಟನೆ ಬೆಳ್ತಂಗಡಿ ನ್ಯಾಯಾಲಯದ ಆವರಣದಲ್ಲಿ ಇಂದು ನಡೆದಿದೆ.

ನೆಟ್ಟಾರು ಹತ್ಯೆ ಪ್ರಕರಣದ ಮಾಸ್ಟರ್ ಮೈಂಡ್ ಶಾಫಿ ಬೆಳ್ಳಾರೆಯನ್ನು 2017ರಲ್ಲಿ ಆರ್.ಎಸ್.ಎಸ್ ಹಾಗೂ ಕಲ್ಲಡ್ಕ ಭಟ್ ವಿರುದ್ಧ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಳ್ತಂಗಡಿ ಕೋರ್ಟ್ ಗೆ ಬಾಡಿ ವಾರೆಂಟ್ ಮೂಲಕ ಹಾಜರುಪಡಿಸಲು ಪರಪ್ಪನ ಅಗ್ರಹಾರ ಜೈಲಿನಿಂದ ಕರೆ ತರಲಾಗಿತ್ತು. ಈ ವೇಳೆ ಯುವಕನೊಬ್ಬ ಪೊಲೀಸರ ಎದುರೇ ಶಾಫಿ ಹಣೆಗೆ ಮುತ್ತಿಕ್ಕಿದ್ದಾನೆ.

ಇಂದು ಶಾಫಿ ಬೆಳ್ಳಾರೆಯನ್ನು ಪೊಲೀಸರು ಕರೆ ತರುವ ಬಗ್ಗೆ ಗೊತ್ತಿದ್ದ ಕಾರಣ ಶಾಫಿ ಬೆಳ್ಳಾರೆ ನೋಡಲು ಆತನ ಸ್ನೇಹಿತರು ಬಂದಿದ್ದರು.ಅದರಲ್ಲಿ ಒಬ್ಬ ಆತನ ಹಣೆಗೆ ಮುತ್ತಿಕ್ಕಿದ್ದಾನೆ ಎಂದು ವರದಿಯಾಗಿದೆ.

Related posts

ಕಾರು ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಗಂಭೀರ

Suddi Udaya

ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ

Suddi Udaya

ಬೆಳ್ತಂಗಡಿ: ಜಲಪಾತದಲ್ಲಿ ಯುವತಿಯರಿಗೆ ಲೈಂಗಿಕ ಕಿರುಕುಳ: ಮೂವರು ಕಾಸರಗೋಡು ಮೂಲದ ಯುವಕರನ್ನು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು

Suddi Udaya

ಮೊಬೈಲ್ ಕಳವಾದರೆ ವಾಟ್ಸಪ್ ನಲ್ಲಿ ಹಾಯ್ ಕಳುಹಿಸಿದರೆ ಪತ್ತೆಗೆ ಪ್ರಯತ್ನ

Suddi Udaya

ಬಂಟ್ವಾಳ ಅಬ್ದುಲ್ ರಹಿಮಾನ್‌ ಕೊಲೆ ಪ್ರಕರಣ: ಆರೋಪಿಗಳಿಬ್ಬರನ್ನು ಬೆಳ್ತಂಗಡಿಗೆ ಕರೆತಂದು ಮಹಜರು

Suddi Udaya

ಸೌತಡ್ಕ ದೇವಸ್ಥಾನದಲ್ಲಿ ಯಾತ್ರಾರ್ಥಿಗಳಿಂದ ಹಲ್ಲೆ: ಶೌಚಾಲಯ ಕ್ಲೀನ್ ಮಾಡುತ್ತಿದ್ದ ಸಿಬ್ಬಂದಿಗೆ ಗಂಭೀರ ಗಾಯ

Suddi Udaya
error: Content is protected !!