July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ : ಸೀಟು ಸಮೀಪ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಮರಕ್ಕೆ ಡಿಕ್ಕಿ ಹೊಡೆದ ಓಮಿನಿ ಕಾರು

ಮುಂಡಾಜೆ : ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೀಟು ಸಮೀಪ ಓಮಿನಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಎ.7 ರಂದು ನಡೆದಿದೆ.

ಮೂಡಿಗೆರೆ ಕಡೆಯಿಂದ ಬೆಳ್ತಂಗಡಿಯತ್ತ ಸಂಚರಿಸುತ್ತಿದ್ದ ಕಾರು ತಾಲೂಕಿನ ಕಾಲೇಜೊಂದರ ದಾಖಲಾತಿಗೆ ಆಗಮಿಸುತ್ತಿದ್ದ ಸಕಲೇಶಪುರ ಕಡೆಯ ಪ್ರಯಾಣಿಕರು ಇದರಲ್ಲಿ ಪ್ರಯಾಣಿಸುತ್ತಿದ್ದು ಓರ್ವ ಮಹಿಳೆ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

Related posts

ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಶ್ರೀಮತಿ ತಾರಾಕೇಸರಿ ನೇಮಕ

Suddi Udaya

ತೋಟತ್ತಾಡಿ: ಶಿವದಾಸ ಎಂ.ಎ. ನಿಧನ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ಜಾತ್ರಾ ಮಹೋತ್ಸವ, ಆಮಂತ್ರಣ ದಶಮಾನೋತ್ಸವ ಸಂಭ್ರಮ: ಉದ್ಯಮಿ ಮೋಹನ್ ಕುಮಾರ್‌ರವರಿಂದ ಅಮ್ಯೂಸ್‌ಮೆಂಟ್ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲೂಕು ಔಷಧಿ ‌ವ್ಯಾಪಾರಸ್ಥರ ಸಂಘ: ಜಾಗತಿಕ ಔಷಧಿ ತಜ್ಞರ ದಿನದ ಆಚರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಝೇಂಕಾರ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ರಾಷ್ಟ್ರಮಟ್ಟದ ಪುರುಷರ ಯೋಗಾಸನ ಸ್ಪರ್ಧೆಗೆ ಉಜಿರೆಯ ಎಸ್‌ಡಿಎಂ ವಿದ್ಯಾರ್ಥಿಗಳ ಆಯ್ಕೆ

Suddi Udaya
error: Content is protected !!