April 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಂಸದ ಬ್ರಿಜೇಶ್ ಚೌಟ, ವಿ.ಪ. ಶಾಸಕ ಕಿಶೋರ್ ಕುಮಾರ್ ಪುತ್ತೂರು, ಮಾಜಿ ಶಾಸಕ ಸಂಜೀವ ಮಠಂದೂರು ರವರಿಗೆ ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡ ಮತ್ತು ಸಭಾಭವನ ಉದ್ಘಾಟನೆಯ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಹಾಗೂ ವಾಣಿ ವಿದ್ಯಾ ಸಂಸ್ಥೆಗಳ ನೂತನ ಕಟ್ಟಡ ಹಾಗೂ ಸಭಾಭವನದ ಲೋಕಾರ್ಪಣಾ ಸಮಾರಂಭವು ಎ.20 ರಂದು ಬೆಳ್ತಂಗಡಿ ಹಳೆಕೋಟೆ ವಾಣಿ ವಿದ್ಯಾ ಸಂಸ್ಥೆಗಳ ಆವರಣದಲ್ಲಿ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಜಿಲ್ಲಾ ಸಂಸದ ಬ್ರಿಜೇಶ್ ಚೌಟ, ವಿಧಾನಪರಿಷತ್ ಶಾಸಕ ಕಿಶೋರ್ ಕುಮಾರ್ ಪುತ್ತೂರು, ಮಾಜಿ ಶಾಸಕ ಸಂಜೀವ ಮಠಂದೂರು ರವರಿಗೆ ನೀಡಿ ಆಹ್ವಾನಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ, ಕೋಶಾಧಿಕಾರಿ ಯುವರಾಜ ಅನಾರು, ಜೊತೆ ಕಾರ್ಯದರ್ಶಿ ಶ್ರೀನಾಥ್ ಕೆಎಂ., ಮಾಜಿ ಕಾರ್ಯದರ್ಶಿ ಮೋಹನ್ ಕುಮಾರ್, ಪಟ್ಟಣ ಪಂಚಾಯಿತಿ ಅಧ್ಯಕ್ಷ ಹಾಗೂ ನಿರ್ದೇಶಕ ಜಯಾನಂದ ಗೌಡ ಉಪಸ್ಥಿತರಿದ್ದರು.

Related posts

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆಯ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

Suddi Udaya

ಅರಸಿನಮಕ್ಕಿ: ಬರಮೇಲು ನಿವಾಸಿ ನಾಗಮ್ಮ ನಿಧನ

Suddi Udaya

ಬೆಳ್ತಂಗಡಿ: ವಾಹನ ಡಿಕ್ಕಿ ಹೊಡೆದು ಸಾವನ್ನಪ್ಪಿದ ನವಿಲು

Suddi Udaya

ಉದಯವಾಣಿ ಪತ್ರಿಕೆಯ ಮಡಂತ್ಯಾರು ವಲಯದ ಬಿಡಿ ವರದಿಗಾರ ರಾಗಿ ಕೆ.ಎನ್ ಗೌಡ ನೇಮಕ

Suddi Udaya

ಜಾನಪದ ಕಡಲೋತ್ಸವ: ಜಿಲ್ಲಾ ಪರಿಷತ್ ಪ್ರಶಸ್ತಿಗೆ ಕೊಕ್ಕಡದ ಕಿಟ್ಟ ಮಲೆಕುಡಿಯ ರವರು ಆಯ್ಕೆ

Suddi Udaya
error: Content is protected !!