23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಂಸದ ಬ್ರಿಜೇಶ್ ಚೌಟ, ವಿ.ಪ. ಶಾಸಕ ಕಿಶೋರ್ ಕುಮಾರ್ ಪುತ್ತೂರು, ಮಾಜಿ ಶಾಸಕ ಸಂಜೀವ ಮಠಂದೂರು ರವರಿಗೆ ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡ ಮತ್ತು ಸಭಾಭವನ ಉದ್ಘಾಟನೆಯ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಹಾಗೂ ವಾಣಿ ವಿದ್ಯಾ ಸಂಸ್ಥೆಗಳ ನೂತನ ಕಟ್ಟಡ ಹಾಗೂ ಸಭಾಭವನದ ಲೋಕಾರ್ಪಣಾ ಸಮಾರಂಭವು ಎ.20 ರಂದು ಬೆಳ್ತಂಗಡಿ ಹಳೆಕೋಟೆ ವಾಣಿ ವಿದ್ಯಾ ಸಂಸ್ಥೆಗಳ ಆವರಣದಲ್ಲಿ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಜಿಲ್ಲಾ ಸಂಸದ ಬ್ರಿಜೇಶ್ ಚೌಟ, ವಿಧಾನಪರಿಷತ್ ಶಾಸಕ ಕಿಶೋರ್ ಕುಮಾರ್ ಪುತ್ತೂರು, ಮಾಜಿ ಶಾಸಕ ಸಂಜೀವ ಮಠಂದೂರು ರವರಿಗೆ ನೀಡಿ ಆಹ್ವಾನಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ, ಕೋಶಾಧಿಕಾರಿ ಯುವರಾಜ ಅನಾರು, ಜೊತೆ ಕಾರ್ಯದರ್ಶಿ ಶ್ರೀನಾಥ್ ಕೆಎಂ., ಮಾಜಿ ಕಾರ್ಯದರ್ಶಿ ಮೋಹನ್ ಕುಮಾರ್, ಪಟ್ಟಣ ಪಂಚಾಯಿತಿ ಅಧ್ಯಕ್ಷ ಹಾಗೂ ನಿರ್ದೇಶಕ ಜಯಾನಂದ ಗೌಡ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ವಕೀಲರ ಸಂಘ, ಯುವ ವಕೀಲರ ವೇದಿಕೆಯ ವತಿಯಿಂದ ಕ್ರಿಸ್ ಮಸ್ ಆಚರಣೆ

Suddi Udaya

ಧರ್ಮಸ್ಥಳ ಸೊಸೈಟಿಗೆ ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್‌.ಇ)ಯಲ್ಲಿ ಶಾಲಾ ವಿದ್ಯಾರ್ಥಿ ಸಂಸತ್ತಿನ ಉದ್ಘಾಟನಾ ಕಾರ್ಯಕ್ರಮ

Suddi Udaya

ತಣ್ಣೀರುಪಂತ: ಪಾಲೇದು ಮಹಮ್ಮಾಯಿ ದೇವಿಯ ಅಂಗಾರ ಪೂಜೆ

Suddi Udaya

ಮತದಾರರ ಪಟ್ಟಿಯಲ್ಲಿ ಎಡವಟ್ಟು: ಮುಂಡಾಜೆಯ ಅಶ್ವಿನಿ ಎ. ಹೆಬ್ಬಾರ್ ಬಂಟ್ವಾಳ ಆಡಳಿತ ಸೌಧದಲ್ಲಿ ಮತದಾನ

Suddi Udaya

ಕೋಟ್ಯಾಂತರ ರೂ. ಮೌಲ್ಯದ ಆರ್ಗ್ಯಾನಿಕ್ ಬ್ಯಾಗ್ ಮಾಡುವ ಯಂತ್ರದ ಹಣ ಹಿಂತಿರುಗಿಸದೆ ವಂಚನೆ ಆರೋಪ: ಬಳಂಜ ಅಶ್ವತ್ ಹೆಗ್ಡೆ ವಿರುದ್ಧ ಮಹಿಳೆ ದೂರು: ಬೆಂಗಳೂರಿನ ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!