April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಂಟಾಲಪಳಿಕೆ ಅಂಗನವಾಡಿ ಕೇಂದ್ರದ 28ನೇ ವರ್ಷದ ಸಂಭ್ರಮ “ಮಕ್ಕಳ ಹಬ್ಬ

ಅರಸಿನಮಕ್ಕಿ: ಕುಂಟಾಲಪಳಿಕೆ ಅಂಗನವಾಡಿ ಕೇಂದ್ರದ ವಾರ್ಷಿಕ ಸಂಭ್ರಮದ ಪ್ರಯುಕ್ತ ಅಂಗನವಾಡಿ ಪುಟಾಣಿಗಳಿಂದ ಮಕ್ಕಳ ಹಬ್ಬವನ್ನು ನಡೆಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನುಕುಂಟಾಲಪಳಿಕೆ ಬಾಲವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ಕುಶಾಲಾಕ್ಷಿ ದೀಪಬೆಳಗಿಸಿ ಮಕ್ಕಳಿಗೆ ಶುಭಹಾರೈಸಿದರು. ವೇದಿಕೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಸತ್ಯಪ್ರಭಾ ಎಸ್, ಪೋಷಕರು ವಿದ್ಯಾ ದುಗ್ಗಪ್ಪ ಗೌಡ, ಬಾಲವಿಕಾಶ ಸದಸ್ಯ ಗಿರಿಧರ , ಆಶಾಕಾರ್ಯಕರ್ತೆ ಶ್ರೀಮತಿ ಕವಿತಾ , ಹಿರಿಯ ಪೋಷಕರು ಶ್ರೀಮತಿ ಇಂದಿರಾ ಉಪಸ್ಥಿತರಿದ್ದರು.

ಪುಟಾಣಿ ಮಕ್ಕಳು ಪ್ರಾರ್ಥನೆ ಹಾಡಿದರು. ಶ್ರೀಮತಿ ಜಯಶ್ರೀ ಸ್ವಾಗತಿಸಿ, ಶ್ರೀಮತಿ ಸತ್ಯಪ್ರಭಾ ಎಸ್ ಧನ್ಯವಾದವಿತ್ತರು. ಶ್ರೀಮತಿ ವಿಮಲ ಆರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಧರ್ಮರಾಜ ಗೌಡ ಅಡ್ಕಾಡಿ ಹಾಗೂ ಗಿರಿಧರ ರವರು ಸಿಹಿ ತಿಂಡಿ ವ್ಯವಸ್ಥೆಯನ್ನು ಮಾಡಿದರು.

Related posts

ಬಳಂಜ ಶ್ರೀ ಉಮಾಮಹೇಶ್ವರ ಯುವಕ ಮಂಡಲದ ಪದ ಪ್ರದಾನ ಸಮಾರಂಭ

Suddi Udaya

ಶತಮಾನದ  3ನೇ ವೇಣೂರು ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ ಚಾಲನೆ: ಯುಗಳ ಮುನಿಗಳು, ಮಾತಾಜಿಗಳು, ಧಮಾ೯ಧಿಕಾರಿ ಡಾ.ಹೆಗ್ಗಡೆ ಹಾಗೂ ಗಣ್ಯರು ಉಪಸ್ಥಿತಿ

Suddi Udaya

ಧರ್ಮಸ್ಥಳ-ಮಂಗಳೂರು ವೇಗದೂತ ಬಸ್ಸಿನ ಬೇಡಿಕೆಗಾಗಿ ರಾಜ್ಯ ಸಾರಿಗೆ ಅಧಿಕಾರಿಗಳನ್ನು ಭೇಟಿಯಾದ ಎಸ್‌ಡಿಪಿಐ ಬೆಳ್ತಂಗಡಿ ನಿಯೋಗ

Suddi Udaya

ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಬಂದಾರು ಪುತ್ತಿಲ ನಿವಾಸಿ ಸುನಂದಾರಿಗೆ ಸ್ಪಂದನಾ ಸೇವಾ ಸಂಘದ ಸೇವಾ ಯೋಜನೆಯಿಂದ ಧನಸಹಾಯ ಹಸ್ತಾಂತರ

Suddi Udaya

ಕಡಿರುದ್ಯಾವರ: ಗಾಳಿ ಮಳೆಯಿಂದ ದನದ ಹಟ್ಟಿಗೆ ಮರ ಬಿದ್ದು ಸಂಪೂರ್ಣ ಹಾನಿ

Suddi Udaya

ಜ.15: ಮಾಜಿ ಶಾಸಕ ದಿ| ಕೆ. ವಸಂತ ಬಂಗೇರರ 79ನೇ ಹುಟ್ಟುಹಬ್ಬದ ಪ್ರಯುಕ್ತ ‘ಬೃಹತ್ ರಕ್ತದಾನ’ ಶಿಬಿರ

Suddi Udaya
error: Content is protected !!