July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಂಟಾಲಪಳಿಕೆ ಅಂಗನವಾಡಿ ಕೇಂದ್ರದ 28ನೇ ವರ್ಷದ ಸಂಭ್ರಮ “ಮಕ್ಕಳ ಹಬ್ಬ

ಅರಸಿನಮಕ್ಕಿ: ಕುಂಟಾಲಪಳಿಕೆ ಅಂಗನವಾಡಿ ಕೇಂದ್ರದ ವಾರ್ಷಿಕ ಸಂಭ್ರಮದ ಪ್ರಯುಕ್ತ ಅಂಗನವಾಡಿ ಪುಟಾಣಿಗಳಿಂದ ಮಕ್ಕಳ ಹಬ್ಬವನ್ನು ನಡೆಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನುಕುಂಟಾಲಪಳಿಕೆ ಬಾಲವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ಕುಶಾಲಾಕ್ಷಿ ದೀಪಬೆಳಗಿಸಿ ಮಕ್ಕಳಿಗೆ ಶುಭಹಾರೈಸಿದರು. ವೇದಿಕೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಸತ್ಯಪ್ರಭಾ ಎಸ್, ಪೋಷಕರು ವಿದ್ಯಾ ದುಗ್ಗಪ್ಪ ಗೌಡ, ಬಾಲವಿಕಾಶ ಸದಸ್ಯ ಗಿರಿಧರ , ಆಶಾಕಾರ್ಯಕರ್ತೆ ಶ್ರೀಮತಿ ಕವಿತಾ , ಹಿರಿಯ ಪೋಷಕರು ಶ್ರೀಮತಿ ಇಂದಿರಾ ಉಪಸ್ಥಿತರಿದ್ದರು.

ಪುಟಾಣಿ ಮಕ್ಕಳು ಪ್ರಾರ್ಥನೆ ಹಾಡಿದರು. ಶ್ರೀಮತಿ ಜಯಶ್ರೀ ಸ್ವಾಗತಿಸಿ, ಶ್ರೀಮತಿ ಸತ್ಯಪ್ರಭಾ ಎಸ್ ಧನ್ಯವಾದವಿತ್ತರು. ಶ್ರೀಮತಿ ವಿಮಲ ಆರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಧರ್ಮರಾಜ ಗೌಡ ಅಡ್ಕಾಡಿ ಹಾಗೂ ಗಿರಿಧರ ರವರು ಸಿಹಿ ತಿಂಡಿ ವ್ಯವಸ್ಥೆಯನ್ನು ಮಾಡಿದರು.

Related posts

ಸುಲ್ಕೇರಿಮೊಗ್ರು : ಗುರು ಪೂಜೆ ಮತ್ತು ದೀಕ್ಷಾ ಗ್ರಂಥಿದಾರಣೆ ಕಾರ್ಯಕ್ರಮ

Suddi Udaya

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿಡಾ. ಹೆಗ್ಗಡೆ ಸಂತಾಪ

Suddi Udaya

ತಣ್ಣೀರುಪಂತ: ಲಕ್ಷದೀಪೋತ್ಸವ ಪಾದಯಾತ್ರೆಯ ಪೂರ್ವಭಾವಿ ಸಭೆ

Suddi Udaya

ಹಳೆಪೇಟೆಯಿಂದ ಕುತ್ರೋಟ್ಟು ರಸ್ತೆ ದುರಸ್ತಿಪಡಿಸುವ ಬಗ್ಗೆ ಕುಂಟಿನಿ ಕಾಂಗ್ರೆಸ್ ಬೂತ್ ಸಮಿತಿಯಿಂದ ಮನವಿ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯ ಕಬ್ ಹಾಗೂ ಬುಲ್ ಬುಲ್ ವಿದ್ಯಾರ್ಥಿಗಳಿಂದ ಪರಿಸರ ದಿನಾಚರಣೆ

Suddi Udaya

ಗುರುವಾಯನಕೆರೆ ಅರಣ್ಯ ವೀಕ್ಷಕ ಗಫೂರ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!