April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆರಂಬೋಡಿ ಗಾಳಿ ಮಳೆಗೆ ಮನೆ ಮೇಲೆ ಬಿದ್ದ ಬ್ರಹತ್ ಗಾತ್ರದ ಮರ, ಅಪಾರ ಹಾನಿ

ಬೆಳ್ತಂಗಡಿ: ಆರಂಬೋಡಿ ಗ್ರಾಮದ ಪಾಡ್ಯರು ನಿವಾಸಿ ಸದಾನಂದ ಪೂಜಾರಿಯವರ ಮನೆಗೆ ಮರ ಬಿದ್ದು ಅಪಾರ ಪ್ರಮಾಣದ ಹಾನಿ ಸಂಭವಿಸಿದೆ.

ಇಂದು ಸಂಜೆ ಸುರಿದ ಗಾಳಿ ಮಳೆಗೆ ಬ್ರಹತ್ ಗಾತ್ರದ ಹಲಸಿನ ಮರ ಹಾಗೂ ಮೂರು ಅಡಿಕೆ ಮರ ಬಿದ್ದಿದೆ. ಮರ ಬಿದ್ದ ರಭಸಕ್ಕೆ ಮನೆಗೆ ಹಾನಿಯಾಗಿದೆ. ಮನೆಯಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.

Related posts

ಚಂದ್ರಯಾನ-3 ಯಶಸ್ವಿಯಾಗಿದ್ದಕ್ಕೆ ಶುಭ ಹಾರೈಸಿದ ಡಾ. ಡಿ ವೀರೇಂದ್ರ ಹೆಗ್ಗಡೆ

Suddi Udaya

ಶಿಬರಾಜೆ: ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಶಾಲೆತ್ತಡ್ಕ ಸ. ಪ್ರೌಢಶಾಲೆಗೆ ಚೇಯರ್ ಕೊಡುಗೆ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಭಗವದ್ಗೀತಾ ತರಗತಿ ಪ್ರಾರಂಭ

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya

ಶ್ರೀ ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರಿಂದ ಬೆನಕ ಆಸ್ಪತ್ರೆಯ ವಿಸ್ತೃತ ಕಟ್ಟಡದ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ

Suddi Udaya

ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದ ಎಲ್.ಹೆಚ್. ಮಂಜುನಾಥ್

Suddi Udaya
error: Content is protected !!