29.1 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಅಭ್ಯಾಸ್ ಪದವಿ ಪೂರ್ವ ಕಾಲೇಜಿನಲ್ಲಿ ಸೇತುಬಂಧ ಕಾರ್ಯಕ್ರಮ

ಉಜಿರೆ: ಅಭ್ಯಾಸ್ ಪದವಿ ಪೂರ್ವ ಕಾಲೇಜು ಉಜಿರೆ ಕಾಶಿಬೆಟ್ಟು ಪ್ರಗತಿನಗರ ಇದರ ವತಿಯಿಂದ ಅಭ್ಯಾಸ್ ಸ್ಪಾರ್ಕ್ ಶೀರ್ಷಿಕೆಯಡಿಯಲ್ಲಿ ಸೇತುಬಂಧ ಕಾರ್ಯಕ್ರಮ ಏ.6 ರಂದು ನಡೆಯಿತು.

ಸಂಸ್ಥೆಯ ಅಧ್ಯಕ್ಷ ಕಾರ್ತಿಕೇಯ ಉದ್ಘಾಟಿಸಿ ಕಾರ್ಯಕ್ರಮದ ಔಚಿತ್ಯವನ್ನು ವಿವರಿಸಿದರು. ಸಂಸ್ಥೆಯ ಆಡಳಿತ ಅಧಿಕಾರಿ ಪ್ರಮೋದ್ ಗೌಡ ಹಾಗೂ ಪಿ.ಆರ್.ಓ ಧನಂಜಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ವಿಷಯವಾರು ಪರಿಣಿತ ಉಪನ್ಯಾಸಕರುಗಳು ವೇದಿಕೆಯಲ್ಲಿ ಆಸೀನರಾಗಿದ್ದರು. ಕಾಲೇಜಿನ ಉಪಪ್ರಾಂಶುಪಾಲರು ಪ್ರೊ. ಚಂದ್ರಶೇಖರ್ ಗೌಡ ಕಾರ್ಯಕ್ರಮ ನಿರೂಪಿಸಿ ಪ್ರಾಸ್ತಾವಿಕವಾಗಿ ಮಾತನಾಡಿ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ತಾವು ಆಯ್ಕೆ ಮಾಡುವ ವಿಷಯ ಹಾಗೂ ಮುಂದಿನ ಉದ್ಯೋಗ ಅವಕಾಶಗಳ ಕುರಿತು ಮಾತನಾಡಿದರು. 80ಕ್ಕಿಂತ ಹೆಚ್ಚು ವಿದ್ಯಾರ್ಥಿ ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಂಪ್ಯೂಟರ್ ವಿಭಾಗದ ಮುಖ್ಯಸ್ಥ ಗುರುಪ್ರಸಾದ್ ಭಟ್ ಧನ್ಯವಾದ ನೀಡಿದರು.

Related posts

ಚಂದ್ರಹಾಸ ಬಳಂಜರಿಂದ ಸಂವಹನ ಕೌಶಲ್ಯದ ಬಗ್ಗೆ ತರಬೇತಿ

Suddi Udaya

ಮಚ್ಚಿನ:ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ 24 ಅಭ್ಯರ್ಥಿಗಳ ಚಿಹ್ನೆ

Suddi Udaya

ಗೇರುಕಟ್ಟೆ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ವಸಂತ ಮಜಲು, ಉಪಾಧ್ಯಕ್ಷರಾಗಿ ರಾಜ್ ಪ್ರಕಾಶ್ ಶೆಟ್ಟಿ

Suddi Udaya

ಮದ್ದಡ್ಕ ಮಸ್ಜಿದ್‌ನ ನೂತನ ಆಡಳಿತ ಕಚೇರಿ ಉದ್ಘಾಟನೆ

Suddi Udaya

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ 15ನೇ ವರ್ಷದ ಸಾಮೂಹಿಕ ವಿವಾಹವಧು-ವರರ ವೈಭವದ ದಿಬ್ಬಣ ಮೆರವಣಿಗೆಗೆ ಚಾಲನೆ,

Suddi Udaya
error: Content is protected !!