July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಅಭ್ಯಾಸ್ ಪದವಿ ಪೂರ್ವ ಕಾಲೇಜಿನಲ್ಲಿ ಸೇತುಬಂಧ ಕಾರ್ಯಕ್ರಮ

ಉಜಿರೆ: ಅಭ್ಯಾಸ್ ಪದವಿ ಪೂರ್ವ ಕಾಲೇಜು ಉಜಿರೆ ಕಾಶಿಬೆಟ್ಟು ಪ್ರಗತಿನಗರ ಇದರ ವತಿಯಿಂದ ಅಭ್ಯಾಸ್ ಸ್ಪಾರ್ಕ್ ಶೀರ್ಷಿಕೆಯಡಿಯಲ್ಲಿ ಸೇತುಬಂಧ ಕಾರ್ಯಕ್ರಮ ಏ.6 ರಂದು ನಡೆಯಿತು.

ಸಂಸ್ಥೆಯ ಅಧ್ಯಕ್ಷ ಕಾರ್ತಿಕೇಯ ಉದ್ಘಾಟಿಸಿ ಕಾರ್ಯಕ್ರಮದ ಔಚಿತ್ಯವನ್ನು ವಿವರಿಸಿದರು. ಸಂಸ್ಥೆಯ ಆಡಳಿತ ಅಧಿಕಾರಿ ಪ್ರಮೋದ್ ಗೌಡ ಹಾಗೂ ಪಿ.ಆರ್.ಓ ಧನಂಜಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ವಿಷಯವಾರು ಪರಿಣಿತ ಉಪನ್ಯಾಸಕರುಗಳು ವೇದಿಕೆಯಲ್ಲಿ ಆಸೀನರಾಗಿದ್ದರು. ಕಾಲೇಜಿನ ಉಪಪ್ರಾಂಶುಪಾಲರು ಪ್ರೊ. ಚಂದ್ರಶೇಖರ್ ಗೌಡ ಕಾರ್ಯಕ್ರಮ ನಿರೂಪಿಸಿ ಪ್ರಾಸ್ತಾವಿಕವಾಗಿ ಮಾತನಾಡಿ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ತಾವು ಆಯ್ಕೆ ಮಾಡುವ ವಿಷಯ ಹಾಗೂ ಮುಂದಿನ ಉದ್ಯೋಗ ಅವಕಾಶಗಳ ಕುರಿತು ಮಾತನಾಡಿದರು. 80ಕ್ಕಿಂತ ಹೆಚ್ಚು ವಿದ್ಯಾರ್ಥಿ ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಂಪ್ಯೂಟರ್ ವಿಭಾಗದ ಮುಖ್ಯಸ್ಥ ಗುರುಪ್ರಸಾದ್ ಭಟ್ ಧನ್ಯವಾದ ನೀಡಿದರು.

Related posts

ಈದ್ ಹಬ್ಬದ ಪ್ರಯುಕ್ತ ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಶೇ.20 ಡಿಸ್ಕೌಂಟ್ ಸೇಲ್: ಶಾಲಾ ಮಕ್ಕಳ ಬುಕ್ಸ್, ಬ್ಯಾಗ್‌ಗಳು, ಕೊಡೆ, ಸ್ಟೇಷನರಿ ವಸ್ತುಗಳು ರಿಯಾಯಿತಿ ದರದಲ್ಲಿ ಲಭ್ಯ

Suddi Udaya

ಪ್ರೌಢಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟ : ಹೋಲಿ ರಿಡೀಮರ್ ಶಾಲಾ ವಿದ್ಯಾರ್ಥಿಗಳಿಗೆ ಹಲವು ಬಹುಮಾನ

Suddi Udaya

ತಿಮರೋಡಿ ಗಡಿಪಾರು ಪ್ರಕರಣ; ಬಂಟ್ವಾಳ ಡಿ.ವೈ.ಎಸ್.ಪಿ‌ ವಿರುದ್ದ ಲೋಕಾಯುಕ್ತ, ಮಾನವ ಹಕ್ಕುಗಳ ಆಯೋಗ ಹಾಗೂ ಸರಕಾರಕ್ಕೆ ಜಯಂತ್ ಟಿ‌ ದೂರು

Suddi Udaya

ನಿಡ್ಲೆ: ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದ ಅಜಿತ್ ಗೌಡ ಕಜೆ ಮರು ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ಮಾಲಾಡಿ : ಸಂಪತ್ ರಾಜ್ ಭಟ್ ನಿಧನ

Suddi Udaya

ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಧ್ವಜಸ್ತಂಭದ ವೃಕ್ಷ ಮುಹೂರ್ತ

Suddi Udaya
error: Content is protected !!