September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಅಭ್ಯಾಸ್ ಪದವಿ ಪೂರ್ವ ಕಾಲೇಜಿನಲ್ಲಿ ಸೇತುಬಂಧ ಕಾರ್ಯಕ್ರಮ

ಉಜಿರೆ: ಅಭ್ಯಾಸ್ ಪದವಿ ಪೂರ್ವ ಕಾಲೇಜು ಉಜಿರೆ ಕಾಶಿಬೆಟ್ಟು ಪ್ರಗತಿನಗರ ಇದರ ವತಿಯಿಂದ ಅಭ್ಯಾಸ್ ಸ್ಪಾರ್ಕ್ ಶೀರ್ಷಿಕೆಯಡಿಯಲ್ಲಿ ಸೇತುಬಂಧ ಕಾರ್ಯಕ್ರಮ ಏ.6 ರಂದು ನಡೆಯಿತು.

ಸಂಸ್ಥೆಯ ಅಧ್ಯಕ್ಷ ಕಾರ್ತಿಕೇಯ ಉದ್ಘಾಟಿಸಿ ಕಾರ್ಯಕ್ರಮದ ಔಚಿತ್ಯವನ್ನು ವಿವರಿಸಿದರು. ಸಂಸ್ಥೆಯ ಆಡಳಿತ ಅಧಿಕಾರಿ ಪ್ರಮೋದ್ ಗೌಡ ಹಾಗೂ ಪಿ.ಆರ್.ಓ ಧನಂಜಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ವಿಷಯವಾರು ಪರಿಣಿತ ಉಪನ್ಯಾಸಕರುಗಳು ವೇದಿಕೆಯಲ್ಲಿ ಆಸೀನರಾಗಿದ್ದರು. ಕಾಲೇಜಿನ ಉಪಪ್ರಾಂಶುಪಾಲರು ಪ್ರೊ. ಚಂದ್ರಶೇಖರ್ ಗೌಡ ಕಾರ್ಯಕ್ರಮ ನಿರೂಪಿಸಿ ಪ್ರಾಸ್ತಾವಿಕವಾಗಿ ಮಾತನಾಡಿ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ತಾವು ಆಯ್ಕೆ ಮಾಡುವ ವಿಷಯ ಹಾಗೂ ಮುಂದಿನ ಉದ್ಯೋಗ ಅವಕಾಶಗಳ ಕುರಿತು ಮಾತನಾಡಿದರು. 80ಕ್ಕಿಂತ ಹೆಚ್ಚು ವಿದ್ಯಾರ್ಥಿ ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಂಪ್ಯೂಟರ್ ವಿಭಾಗದ ಮುಖ್ಯಸ್ಥ ಗುರುಪ್ರಸಾದ್ ಭಟ್ ಧನ್ಯವಾದ ನೀಡಿದರು.

Related posts

ಬಿಜೆಪಿ ಕಾರ್ಯಕರ್ತರ ಮೇಲಿನ ದಬ್ಬಾಳಿಕೆ ಸಹಿಸುವುದಿಲ್ಲ; ಶಾಸಕ ಹರೀಶ್ ಪೂಂಜರ ಬಂಧನ ದುಸ್ಸಾಹಸಕ್ಕೆ ಕೈಹಾಕಿದರೆ ಮುಂದೆ ಆಗುವ ವಿಚಾರಗಳಿಗೆ ಪೊಲೀಸ್ ಇಲಾಖೆ ಹಾಗೂ ಸರಕಾರ ನೇರ ಹೊಣೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಪ್ರತಿಕ್ರಿಯೆ

Suddi Udaya

ಬಿಜೆಪಿ ಜಿಲ್ಲಾ ಎಸ್.ಟಿ ಮೋರ್ಚಾ ವತಿಯಿಂದ ಎಸ್.ಟಿ ಮೋರ್ಚಾ ಅಧ್ಯಕ್ಷ ರಾಜೇಶ್ ರವರ ಮೇಲೆ ಮಾರಣಾಂತಿಕ ಹಲ್ಲೆಯನ್ನು ಖಂಡಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ

Suddi Udaya

ಜ. 25 : ನಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶತಮಾನೋತ್ಸವದ ಸಂಭ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಭೇಟಿ

Suddi Udaya

ಉಜಿರೆ : ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳಿಗೆ ಒಂದು ದಿನದ ಪುನಶ್ಚೇತನ ಶಿಬಿರ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ ಮರುಮೌಲ್ಯಮಾಪನ – ವಿದ್ಯಾರ್ಥಿಗಳಿಗೆ ರ‍್ಯಾಂಕ್

Suddi Udaya
error: Content is protected !!