32.6 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಸ್ನೇಹ ಕಿರಣ್ ಬೇಬಿ ಸಿಟ್ಟಿಂಗ್ ಗೆ ಮರ ಬಿದ್ದು ಹಾನಿ, ಅಪಾಯದಿಂದ ಪಾರಾದ ಮಕ್ಕಳು

ಉಜಿರೆ: ಕಳೆದ ಕೆಲ ಸಮಯಗಳಿಂದ ಉಜಿರೆಯಲ್ಲಿ ನಡೆಸುತ್ತಿರುವ ಸ್ನೇಹ ಕಿರಣ್ ಬೇಬಿ ಸಿಟ್ಟಿಂಗ್ ಗೆ ಇಂದು ಸುರಿದ ಗಾಳಿ ಮಳೆಗೆ ಬೃಹತ್ ಗಾತ್ರದ ಮರ ಬಿದ್ದು ದೇವರ ದಯೆದಿಂದ ಒಳಗಿದ್ದ ಮಕ್ಕಳು ಯಾವುದೇ ತೊಂದರೆಯಿಲ್ಲದೆ ಪಾರಾಗಿದ್ದಾರೆ.

ಸಂಜೆ ಸುರಿದ ಗಾಳಿ ಮಳೆಗೆ ಬೇಬಿ ಸಿಟ್ಟಿಂಗ್ ಮೇಲೆ ಮರ ಬಿದ್ದು ಹಾನಿ ಸಂಭವಿಸಿದೆ. ಹಂಚು ಪುಡಿಯಾಗಿದೆ. ಮಕ್ಕಳು ಒಳಗೆಯಿದ್ದು ಸಂಜೆಯ ತಿಂಡಿಗೆ ಹೊರಗಡೆ ಬಂದಿದ್ದರು ಎನ್ನಲಾಗಿದೆ. ಮರ ಬಿದ್ದ ತಕ್ಷಣ ಅಕ್ಕಪಕ್ಕದವರು ಸೇರಿ ತೆರವು ಕಾರ್ಯಗಳನ್ನು ಮಾಡಿದ್ದಾರೆ. ಮಕ್ಕಳನ್ನು ಬೇರೆ ಕಡೆಗೆ ಸ್ಥಳಾಂತರಿಸಲಾಗಿದೆ.

Related posts

ಮಹಿಳಾ ವಾಲಿಬಾಲ್ ಪಂದ್ಯಾಟ: ಉಜಿರೆ ಎಸ್ ಡಿ ಎಮ್ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಶಿರ್ತಾಡಿ: ಸಾಯಿ ಎಂಟರ್ಪ್ರೈಸಸ್ ನಲ್ಲಿ 4 ನೇ ಹಂತದ ಲಕ್ಕಿ ಸ್ಕೀಮ್: 15 ಸದಸ್ಯರನ್ನು ಸೇರಿಸಿದ ಸದಸ್ಯರಿಗೆ ಸ್ಕೀಮ್ ಕಾರ್ಡ್ ಉಚಿತ

Suddi Udaya

ಬೆಳಾಲು ಶ್ರೀ ಅನಂತೇಶ್ವರ ಭಜನಾ ಮಂಡಳಿ ನೇತೃತ್ವದಲ್ಲಿ ಮಕ್ಕಳ ಭಜನಾ ತರಬೇತಿ ತಂಡ ಉದ್ಘಾಟನೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿಗೆ ಶೇ. 98.8 ಫಲಿತಾಂಶ

Suddi Udaya

ಕಲ್ಮಂಜ : ಶ್ರೀ ಬದಿನಡೆ ಕ್ಷೇತ್ರದಲ್ಲಿ ವೀರ ಯೋಧರ ರಕ್ಷಣೆಗಾಗಿ ವಿಶೇಷ ಪೂಜೆ, ಪ್ರಾರ್ಥನೆ

Suddi Udaya

ಮಲಮಂತಿಗೆ: ಕೃಷಿಕ ಶೇಖರ್ ಗೌಡ ನಿಧನ

Suddi Udaya
error: Content is protected !!