ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಸ್ನೇಹ ಕಿರಣ್ ಬೇಬಿ ಸಿಟ್ಟಿಂಗ್ ಗೆ ಮರ ಬಿದ್ದು ಹಾನಿ, ಅಪಾಯದಿಂದ ಪಾರಾದ ಮಕ್ಕಳು

ಉಜಿರೆ: ಕಳೆದ ಕೆಲ ಸಮಯಗಳಿಂದ ಉಜಿರೆಯಲ್ಲಿ ನಡೆಸುತ್ತಿರುವ ಸ್ನೇಹ ಕಿರಣ್ ಬೇಬಿ ಸಿಟ್ಟಿಂಗ್ ಗೆ ಇಂದು ಸುರಿದ ಗಾಳಿ ಮಳೆಗೆ ಬೃಹತ್ ಗಾತ್ರದ ಮರ ಬಿದ್ದು ದೇವರ ದಯೆದಿಂದ ಒಳಗಿದ್ದ ಮಕ್ಕಳು ಯಾವುದೇ ತೊಂದರೆಯಿಲ್ಲದೆ ಪಾರಾಗಿದ್ದಾರೆ.

ಸಂಜೆ ಸುರಿದ ಗಾಳಿ ಮಳೆಗೆ ಬೇಬಿ ಸಿಟ್ಟಿಂಗ್ ಮೇಲೆ ಮರ ಬಿದ್ದು ಹಾನಿ ಸಂಭವಿಸಿದೆ. ಹಂಚು ಪುಡಿಯಾಗಿದೆ. ಮಕ್ಕಳು ಒಳಗೆಯಿದ್ದು ಸಂಜೆಯ ತಿಂಡಿಗೆ ಹೊರಗಡೆ ಬಂದಿದ್ದರು ಎನ್ನಲಾಗಿದೆ. ಮರ ಬಿದ್ದ ತಕ್ಷಣ ಅಕ್ಕಪಕ್ಕದವರು ಸೇರಿ ತೆರವು ಕಾರ್ಯಗಳನ್ನು ಮಾಡಿದ್ದಾರೆ. ಮಕ್ಕಳನ್ನು ಬೇರೆ ಕಡೆಗೆ ಸ್ಥಳಾಂತರಿಸಲಾಗಿದೆ.

Related posts

ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭೇಟಿ

Suddi Udaya

ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯ ಕುಂಟಿನಿ ಬೂತ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ವಿಟಿಯು ಅಂತರ್ ಕಾಲೇಜು ಕ್ರಿಕೆಟ್ ಟೂರ್ನಿ : ಉಜಿರೆಯ ಎಸ್.ಡಿ.ಎಂ ಗೆ ಪ್ರಶಸ್ತಿ

Suddi Udaya

ಪಾತಾಳ ವೆಂಕಟರಮಣ ಭಟ್ಟರಿಗೆ ಕುರಿಯ ಪ್ರಶಸ್ತಿ

Suddi Udaya

ವೇಣೂರು ಸರಕಾರಿ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಸುಲ್ಕೇರಿಯ ಯುವಕ ನೇಣುಬಿಗಿದು ಆತ್ಮಹತ್ಯೆ

Suddi Udaya
error: Content is protected !!