July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನೇರ ಸಂದರ್ಶನ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಬಹುರಾಷ್ಟ್ರೀಯ ಕಂಪನಿಯಾದ ಕಾಂಟಿನೆಂಟಲ್ ಇದರ ವತಿಯಿಂದ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ನೇರ ಸಂದರ್ಶನ ನಡೆಯಿತು.

ಕಾಂಟಿನೆಂಟಲ್ ಕಂಪನಿಯ ಮಾನವ ಸಂಪನ್ಮೂಲ ಅಧಿಕಾರಿಗಳಾದ ಸಂಗಪ್ಪ ಮತ್ತು ಬಸವಲಿಂಗ ಇವರು ಆಗಮಿಸಿ ವಿದ್ಯಾರ್ಥಿಗಳಿಗೆ ನೇರ ಸಂದರ್ಶನ ನಡೆಸಿದರು. ಇವರಿಗೆ ಕಾಲೇಜಿನ ಉದ್ಯೋಗ ನೇಮಕಾತಿ ವಿಭಾಗದ ಮುಖ್ಯಸ್ಥ ಅಮರೇಶ್ ಹೆಬ್ಬಾರ್ ಹಾಗೂ ಸದಸ್ಯರುಗಳಾದ ವರದರಾಜ್ ಬಲ್ಲಾಳ್, ಶಿವರಾಜ್, ಶ್ರೀಮತಿ ಶಾದ್ವಳ , ಅಶೋಕ್ ಸಹಕಾರ ನೀಡಿದರು.

ದಕ್ಷಿಣ ಕನ್ನಡ ಜಿಲ್ಲೆಯ ಹಲವು ಪಾಲಿಟೆಕ್ನಿಕ್ ಕಾಲೇಜುಗಳಿಂದ ವಿದ್ಯಾರ್ಥಿಗಳು ಈ ನೇರ ಸಂದರ್ಶನದಲ್ಲಿ ಪಾಲ್ಗೊಂಡರು

Related posts

ಗುರುವಾಯನಕೆರೆ ಶಾಲೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಕಲ್ಪವೃಕ್ಷ ಗಿಡನಾಟಿ

Suddi Udaya

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ವಿಮೆನ್ ಇಂಡಿಯಾ ಮೂವ್ಮೆಂಟ್ ಆಗ್ರಹ

Suddi Udaya

ಉದ್ಯೋಗ ಖಾತರಿ ಯೋಜನೆಯಡಿ ಮಾನವ ದಿನಗಳನ್ನು ಸೃಜಿಸಿ ತಾಲೂಕಿನಲ್ಲಿ ಪ್ರಥಮ ಸ್ಥಾನ ಪಡೆದ ಬಂದಾರು ಗ್ರಾಮ ಪಂಚಾಯತ್

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಗರ್ಡಾಡಿ: ಜೀಪು ಮತ್ತು ಬೈಕ್ ನಡುವೆ ಭೀಕರ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!