26.9 C
ಪುತ್ತೂರು, ಬೆಳ್ತಂಗಡಿ
June 7, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಕಡಿರುದ್ಯಾವರ: ಗಾಳಿ ಮಳೆಯಿಂದ ದನದ ಹಟ್ಟಿಗೆ ಮರ ಬಿದ್ದು ಸಂಪೂರ್ಣ ಹಾನಿ

ಕಡಿರುದ್ಯಾವರದ: ಎ.8ರಂದು ಸುರಿದ ಗಾಳಿ ಮಳೆಯಿಂದಾಗಿ ಕಡಿರುದ್ಯಾವರ ಗ್ರಾಮ ಪಂಚಾಯತ್ ವ್ಯಾಪಿಯ ಹೆಡ್ಯಾ ನಿವಾಸಿ, ಮಿತ್ತಬಾಗಿಲು ಗ್ರಾಮ ಪಂಚಾಯತ್ ಸಿಬ್ಬಂದಿ ಮಧುಕರ್ ಪ್ರಭು ರವರ ಮನೆಯ ದನದ ಹಟ್ಟಿಗೆ ಮರ ಬಿದ್ದು ಸುಮಾರು ಅಂದಾಜು ರೂ. 1.50ಲಕ್ಷ ನಷ್ಟವಾಗಿದ್ದು, ಜಾನುವಾರುಗಳು ಅಪಾಯದಿಂದ ಪಾರಾಗಿದೆ.

Related posts

ಧರ್ಮಸ್ಥಳ: ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿ ಇರುವ ಅನಧಿಕೃತ ಗೂಡಂಗಡಿಗಳನ್ನು ಧರ್ಮಸ್ಥಳ ಗ್ರಾ. ಪಂ. ನಿಂದ ತೆರವು

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಗುರುವಾಯನಕೆರೆ-ಉಜಿರೆ ನ್ಯೂ ಸಿಟಿ ಎಲೆಕ್ಟ್ರಾನಿಕ್ಸ್‌ನಲ್ಲಿ ದೀಪಾವಳಿ ಪ್ರಯುಕ್ತ ಶೇ.40 ರಷ್ಟು ಡಿಸ್ಕೌಂಟ್ ಸೇಲ್

Suddi Udaya

ಪಟ್ರಮೆ: ಅನಾರು ನಿವಾಸಿ ಭಾಸ್ಕರ ರಾವ್ ನಿಧನ

Suddi Udaya

ಕನ್ಯಾಡಿ ಸೇವಾಭಾರತಿ ಇದರ 20ನೇ ವರ್ಷದ ಸಂಭ್ರಮ: ನೂತನ ಕಟ್ಟಡಕ್ಕೆ ಭೂಮಿ ಪೂಜೆ ಮತ್ತು ಶಿಲಾನ್ಯಾಸ

Suddi Udaya

ವಲಯ ಮಟ್ಟದ ಬಾಲಕ- ಬಾಲಕಿಯರ ತ್ರೋಬಾಲ್ ಪಂದ್ಯಾಟ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಬೆಳ್ತಂಗಡಿ ಶಾಲಾ ಮಕ್ಕಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!