23.5 C
ಪುತ್ತೂರು, ಬೆಳ್ತಂಗಡಿ
March 7, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಕಡಿರುದ್ಯಾವರ: ಗಾಳಿ ಮಳೆಯಿಂದ ದನದ ಹಟ್ಟಿಗೆ ಮರ ಬಿದ್ದು ಸಂಪೂರ್ಣ ಹಾನಿ

ಕಡಿರುದ್ಯಾವರದ: ಎ.8ರಂದು ಸುರಿದ ಗಾಳಿ ಮಳೆಯಿಂದಾಗಿ ಕಡಿರುದ್ಯಾವರ ಗ್ರಾಮ ಪಂಚಾಯತ್ ವ್ಯಾಪಿಯ ಹೆಡ್ಯಾ ನಿವಾಸಿ, ಮಿತ್ತಬಾಗಿಲು ಗ್ರಾಮ ಪಂಚಾಯತ್ ಸಿಬ್ಬಂದಿ ಮಧುಕರ್ ಪ್ರಭು ರವರ ಮನೆಯ ದನದ ಹಟ್ಟಿಗೆ ಮರ ಬಿದ್ದು ಸುಮಾರು ಅಂದಾಜು ರೂ. 1.50ಲಕ್ಷ ನಷ್ಟವಾಗಿದ್ದು, ಜಾನುವಾರುಗಳು ಅಪಾಯದಿಂದ ಪಾರಾಗಿದೆ.

Related posts

ಬೆಳ್ತಂಗಡಿ: ಲಯನ್ಸ್ ಮತ್ತು ಲಿಯೋ ಕ್ಲಬ್ ವತಿಯಿಂದ ಮಹಿಳಾ ದಿನಾಚರಣೆ

Suddi Udaya

ಬಜಿರೆ-ಹೊಸಪಟ್ಣದಲ್ಲಿ ಹೊನಲು ಬೆಳಕಿನ ಪುರುಷರ 60ಕೆ.ಜಿ ವಿಭಾಗದ ಮ್ಯಾಟ್ ಕಬಡ್ಡಿ ಪಂದ್ಯಾಟ ಉದ್ಘಾಟನೆ

Suddi Udaya

ದೇವಾಂಗ ಸಮಾಜ ಮುಂಡಾಜೆ ಘಟಕದ ತ್ರೈಮಾಸಿಕ ಸಭೆ

Suddi Udaya

ರಜತ ಸಂಭ್ರಮದಲ್ಲಿರುವ ಉಜಿರೆಯ ಬೆನಕ ಆಸ್ಪತ್ರೆಗೆ ಸಭಾಧ್ಯಕ್ಷ ಯು.ಟಿ.ಖಾದರ್ ಭೇಟಿ

Suddi Udaya

ಬೆಳ್ತಂಗಡಿ ಎಸ್‌ಡಿಪಿಐ ಸಮಿತಿ ವತಿಯಿಂದ ಬೂತ್ ಲೆವೆಲ್ ಏಜೆಂಟ್‌ಗಳ ಸಮ್ಮಿಲನ

Suddi Udaya

ಗುರುವಾಯನಕೆರೆ: ದ.ಕ. ಜಿಲ್ಲಾ ಸಹಕಾರ ಭಾರತಿ ಮಹಿಳಾ ಅಭ್ಯಾಸ ವರ್ಗ

Suddi Udaya
error: Content is protected !!